ಭೀಕರ ಅಪಘಾತ ಐಎಎಸ್‌ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣ: ರಾಮದುರ್ಗದ ಮನೆಯಲ್ಲಿ ನೀರವ ಮೌನ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣಕ್ಕಿಡಾಗಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿಯ ಗೌನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್‌ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 2012 ಬ್ಯಾಚಿನ ಅಧಿಕಾರಿಯಾಗಿದ್ದ ಮಹಾಂತೇಶ ಬಿಳಗಿ ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಿಜಯಪುರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಇವರು ಪ್ರಯಾಣಿಸುತ್ತಿದ್ದ ಇನ್ನೊವಾ ಕಾರು ಅಪಘಾತವಾಗಿದೆ. ಮೂಲಗಳ ಪ್ರಕಾರ ಮಹಾಂತೇಶ ಬಿಳಗಿ ಅವರೊಂದಿಗೆ […]

ಮತ್ತಷ್ಟು ಓದಿ..

2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮಗೆ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ […]

ಮತ್ತಷ್ಟು ಓದಿ..

ನಾಲ್ಕನೇಯದು ಹೆಣ್ಣೆಂದು ಕತ್ತು ಹಿಸುಕಿ ಮೂರು ದಿನದ ಹಸುಳೆಯನ್ನ ಕೊಲೆಗೈದ ಪಾಪಿತಾಯಿ: ರಾಮದುರ್ಗ ಪೊಲೀಸರಿಂದ ಕೊಲೆಗಡುಕಿ ಬಂಧನ

ಬೆಳಗಾವಿ: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ಮೂರು ದಿನದ ಹೆಣ್ಣು ಕಂದಮ್ಮನನ್ನ ಕತ್ತುಹಿಸಿಕಿ ಕೊಲೆ ಮಾಡಲಾಗಿದೆ. ಹೆತ್ತವಳೇ ಕಂದಮ್ಮಳನ್ನ ಕೊಂದಿದ್ದು ಪಾಪಿ ಕೊಲೆಗಾರ್ತಿ ತಾಯಿಯನ್ನ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಲಿದ್ದಾರೆ. ಗಡಿಜಿಲ್ಲೆ ಬೆಳಗಾವಿಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ, ಎಂಥವರ ಎದೆಯೂ ಝಲ್ ಎನ್ನಿಸುವಂತಹ ಹೃದಯವಿದ್ರಾವಕ ಘಟನೆ ನಡೆದಿದೆ. ನೀವು ಹೀಗೆ ಮೇಲೆ ನೋಡಿರೋ ಪೋಟೋ ನವಜಾತ ಹೆಣ್ಣು ಶಿಶುವಿನದ್ದು. ಕಳೆದ ಮೂರು ದಿನಗಳ ಹಿಂದೆಯಷ್ಟೇ ತಾಯಿ‌ ಗರ್ಭದಿಂದ ಜನ್ಮ ಪಡೆದಿದ್ದ ಹಸುಗುಸಿನ ಕೊಲೆಯಾಗಿದ್ದು, […]

ಮತ್ತಷ್ಟು ಓದಿ..

ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ, ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ.‌ ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕುಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ […]

ಮತ್ತಷ್ಟು ಓದಿ..

ತನ್ನ ಮಗಳನ್ನು ಬ್ರಾಹ್ಮಣನೊಬ್ಬ ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಮಧ್ಯಪ್ರದೇಶ: ಮಧ್ಯಪ್ರದೇಶದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ವಿವಾದಕ್ಕಿಡಾಗಿದ್ದಾರೆ. ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಬೆಳೆಸುವವರೆಗೆ ಮೀಸಲಾತಿ ಮುಂದುವರಿಯಬೇಕು ಎನ್ನುವ ಮೂಲಕ ಐಎಎಸ್‌ ಅಧಿಕಾರಿ ಸಂತೋಷ ವರ್ಮಾ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ ನೀಡಿರೋದು ಭಾರಿ ಸದ್ದು ಮಾಡಿದೆ. ಭೋಪಾಲ್ನ ಅಂಬೇಡ್ಕರ್ ಮೈದಾನದಲ್ಲಿ ರವಿವಾರ ನಡೆದ […]

ಮತ್ತಷ್ಟು ಓದಿ..

ಡಿಕೆಶಿ ಬಳಿ 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣ: ರಮೇಶ್ ಜಾರಕಿಹೊಳಿ‌ ವ್ಯಂಗ್ಯ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಖುರ್ಚಿ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ದೋಸ್ತಿ ಸರ್ಕಾರ ಬೀಳಿಸಿದ್ದ ರಮೇಶ್ ಜಾರಕಿಹೊಳಿ‌ ದಿಢೀರ್ ಪ್ರತ್ಯಕ್ಷವಾಗಿದ್ದಾರೆ.‌ ಶಾಸಕರ ನಂಬರ್ ಗೇಮ್ ಡಿಕೆಶಿ ಬಳಿಯಿಲ್ಲಾ, 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣಾ ಅಂತಾ ರಮೇಶ್ ಜಾರಕಿಹೊಳಿ‌ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣ ಆಗುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಶುರುವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.‌ ಅಂದು ಕಾಂಗ್ರೆಸ್ […]

ಮತ್ತಷ್ಟು ಓದಿ..

ನಾನು ಯಾವ ಬಣವೂ ಅಲ್ಲಾ, ಸಿಎಂ – ಡಿಸಿಎಂ ಇಬ್ಬರೂ ನಮ್ಮವರೆ: ಯೋಗಿಶ್ವರ್

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಬೆಂಗಳೂರು ‌ದಕ್ಷಿಣ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಸಿಎಂ, ಡಿಸಿಎಂ ಇಬ್ಬರು ನಮ್ಮವರು. ಕ್ಷೇತ್ರದ ಅಭಿವೃದ್ಧಿ ‌ವಿಚಾರವಾಗಿ ಸಿಎಂ, ಡಿಸಿಎಂ ಅವರನ್ನ ಭೇಟಿಯಾಗಿದ್ದೆ. ಇಂದು ಸಹಾ ಸಿಎಂ ಬಳಿ ಚರ್ಚೆ ಮಾಡಿ ಬಂದಿದಿನಿ. ಆದರೆ ರಾಜಕಾರಣ ಚರ್ಚೆ ಮಾಡಿಲ್ಲ ಎಂದಿದ್ದಾರೆ. ನಾನು ಯಾವ ಬಣನೂ ಅಲ್ಲ. ನಾನು ಕಾಂಗ್ರೆಸ್ ನಲ್ಲಿ ‌ಒಂದು ವರ್ಷದ ಮಗು ಎಂದಿರುವ ಯೋಗಿಶ್ವರ್, ಕೆಲ ಶಾಸಕರು ದೆಹಲಿಗೆ […]

ಮತ್ತಷ್ಟು ಓದಿ..

ವರಿಷ್ಠರ ತೀರ್ಮಾನಕ್ಕೆ ನಾನು, ಡಿಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರ:ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. […]

ಮತ್ತಷ್ಟು ಓದಿ..

ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಕರ್ನಾಟಕದ ಕೊಡುಗೆ ಅಪಾರ: ಪ್ರೋ.ವಿದ್ಯಾಶಂಕರ್ ಎಸ್.

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ರಾಜಶ್ರೀ ಹಲಗೆಕರ್, ಶ್ರೀ ಪುಂಡಲೀಕ ಶಾಸ್ತ್ರಿ ಮತ್ತು ಶ್ರೀ ಸನ್ನಿಂಗಪ್ಪ ಮುಷೆನಗೋಳ ಅವರಿಗೆ ಸನ್ಮಾನಿಸುವ ಮುಖಾಂತರ ವಿಟಿಯು ಕನ್ನಡ ಹಬ್ಬವನ್ನು ಆಚರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮೂಲಕ ಸಾಂಕೇತಕವಾಗಿ ಆರಂಭವಾದ ಹಬ್ಬ ನಂತರ ಡೊಳ್ಳು ಕುಣಿತ ಮತ್ತು ವೀರಗಾಸೆ ಕಲಾ ತಂಡಗಳ ಪ್ರದರ್ಶನದೊಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನ ಮುಖ್ಯ […]

ಮತ್ತಷ್ಟು ಓದಿ..

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು. ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ […]

ಮತ್ತಷ್ಟು ಓದಿ..