ಈ ದಿನದ ರಾಶಿ ಫಲ: ಇಂದು ನಿರ್ಜಲಾ ಏಕಾದಶಿಯ ಶುಭ ಯೋಗ; ದ್ವಾದಶ ರಾಶಿಗಳ ಇಂದಿನ ಅದೃಷ್ಟದ ಆಟ ಇಲ್ಲಿದೆ ನೋಡಿ

ಇಂದು ಶುಕ್ರವಾರ, 26 ಜೂನ್ 2026. ಸನಾತನ ಧರ್ಮದಲ್ಲಿ ಶುಕ್ರವಾರವನ್ನು ಲಕ್ಷ್ಮೀ ದೇವಿಯ ಆರಾಧನೆಗೆ ಅತ್ಯಂತ ಶ್ರೇಷ್ಠ ದಿನವೆಂದು ಪರಿಗಣಿಸಲಾಗುತ್ತದೆ. ಹಾಗಾದರೆ ಇಂದಿನ ದಿನದ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಎಂತಹ ಪ್ರಭಾವ ಬೀರಲಿವೆ? ಇಂದಿನ ಶುಭ-ಅಶುಭ ಸಮಯಗಳೇನು? ಇಲ್ಲಿದೆ ಇಂದಿನ ಸಂಪೂರ್ಣ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ಭವಿಷ್ಯ. ​೧. ಇಂದಿನ ನಿತ್ಯ ಪಂಚಾಂಗ (Daily Panchanga) ೨. ಸೂರ್ಯೋದಯ, ಸೂರ್ಯಾಸ್ತ ಮತ್ತು ಚಂದ್ರೋದಯ, ಚಂದ್ರಾಸ್ತ ವಿವರಗಳು ಸೂರ್ಯೋದಯ (Sunrise) ಬೆಳಗ್ಗೆ 05:58 ಕ್ಕೆ […]

ಮತ್ತಷ್ಟು ಓದಿ..

ಜೀವಭಯದಲ್ಲಿ ಲಕ್ಷಾಂತರ ಜನ, ಶತಮಾನದ ಭೀಕರ ಭೂಕಂಪಕ್ಕೆ ಕಂಗೆಟ್ಟ ವೆನೆಜುವೆಲಾ: ತುರ್ತು ಪರಿಸ್ಥಿತಿ ಘೋಷಣೆ

ಕರಕಾಸ್ (ವೆನೆಜುವೆಲಾ): ದಕ್ಷಿಣ ಅಮೆರಿಕಾದ ಪ್ರಮುಖ ದೇಶವಾದ ವೆನೆಜುವೆಲಾದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದೆ. ಬುಧವಾರ ಸಂಜೆ (ಸ್ಥಳೀಯ ಕಾಲಮಾನ ಸಂಜೆ 6 ಗಂಟೆಯ ನಂತರ) ಕೆಲವೇ ಸೆಕೆಂಡುಗಳ ಅಂತರದಲ್ಲಿ ಎರಡು ಭಾರಿ ಪ್ರಬಲ ಭೂಕಂಪಗಳು ಸಂಭವಿಸಿದ್ದು, ದೇಶದ ರಾಜಧಾನಿ ಕರಕಾಸ್ ಸೇರಿದಂತೆ ಹಲವು ರಾಜ್ಯಗಳು ಸಂಪೂರ್ಣವಾಗಿ ನಡುಗಿವೆ.ಭೂಕಂಪದ ತೀವ್ರತೆಗೆ ನೂರಾರು ಕಟ್ಟಡಗಳು ನೆಲಸಮಗೊಂಡಿದ್ದು, ಇಡೀ ದೇಶದಲ್ಲಿ ಪ್ರಸ್ತುತ ತುರ್ತು ಪರಿಸ್ಥಿತಿ (State of Emergency) ಘೋಷಿಸಲಾಗಿದೆ. ಇದು ವೆನೆಜುವೆಲಾ ಇತಿಹಾಸದಲ್ಲೇ ಶತಮಾನದ ಅತ್ಯಂತ ಭೀಕರ ಭೂಕಂಪ ಎಂದು […]

ಮತ್ತಷ್ಟು ಓದಿ..

ಇಡಿ ದಾಳಿ ಮುಕ್ತಾಯ ಬೆನ್ನಲ್ಲೇ ಬೆಳಗಾವಿಗೆ ಧಾವಿಸಿದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ!

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳ ಮೇಲಿನ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇಡಿ ಅಧಿಕಾರಿಗಳು ತನಿಖೆ ಮುಗಿಸಿ ಹೊರಡುತ್ತಿದ್ದಂತೆ, ಇತ್ತ ವೈ. ಮಂಜುನಾಥ್ ಅವರು ಬೆಂಗಳೂರಿನಿಂದ ನೇರವಾಗಿ ಬೆಳಗಾವಿಯ ತಮ್ಮ ನಿವಾಸಕ್ಕೆ ಧಾವಿಸಿದ್ದಾರೆ. ಇಡಿ ಅಧಿಕಾರಿಗಳು ಹೋದ ಬೆನ್ನಲ್ಲೇ ಎಂಟ್ರಿ! ಬೆಳಗಾವಿಯ ಟಿವಿ ಸೆಂಟರ್ ಬಳಿ ಇರುವ ಮಂಜುನಾಥ್ ಅವರ ನಿವಾಸದ […]

ಮತ್ತಷ್ಟು ಓದಿ..

ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಬೆಳಗಾವಿ ಮನೆಯಿಂದ ತೆರಳಿದ ಇಡಿ ಅಧಿಕಾರಿಗಳು: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಳಗಾವಿ/ಬೆಂಗಳೂರು: ರಾಜ್ಯ ರಾಜಕಾರಣ ಹಾಗೂ ಅಬಕಾರಿ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ (ಸಹೋದರಿ ಪತಿ), ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ. ಮಂಜುನಾಥ್ ಅವರ ಮೇಲಿನ ಜಾರಿ ನಿರ್ದೇಶನಾಲಯದ (ED) ದಾಳಿ ಪ್ರಕ್ರಿಯೆ ಬೆಳಗಿನವರೆಗೂ ಮುಂದುವರಿದಿದ್ದು, ಹಲವು ಮಹತ್ವದ ಮಾಹಿತಿ ಹಾಗೂ ದಾಖಲೆಗಳು ಹೊರಬಂದಿವೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ (DA Case), ಬೇನಾಮಿ ಹೂಡಿಕೆ ಹಾಗೂ ವಿದೇಶಿ ಹವಾಲಾ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜೂನ್ […]

ಮತ್ತಷ್ಟು ಓದಿ..

ಯಾರಿಗೆ ಒಲಿಯಲಿದೆ ಅದೃಷ್ಟ? ಯಾರಿಗೆ ಕಾದಿದೆ ಸವಾಲು? ಇಲ್ಲಿದೆ ಜೂನ್ 25ರ ನಿತ್ಯ ಪಂಚಾಂಗ ಮತ್ತು ಭವಿಷ್ಯದ ವಿವರ!

ಇಂದಿನ ದಿನ ಎಲ್ಲರಿಗೂ ಶುಭ ತರಲಿ. ಇಂದು ಗುರುವಾರ, ದಿನಾಂಕ 25 ಜೂನ್ 2026ರ ಶ್ರೀ ದುರ್ಮುಖಿ ನಾಮ ಸಂವತ್ಸರದ ದಿನದ ವಿಶೇಷ ಪಂಚಾಂಗ ಮಾಹಿತಿ ಮತ್ತು ದ್ವಾದಶ ರಾಶಿಗಳ ಫಲ ಇಲ್ಲಿದೆ. ಪ್ರಮುಖ ಕಾಲಗಳು (ಸಮಯ) ಸೂರ್ಯೋದಯ ಬೆಳಿಗ್ಗೆ 05:54 ಕ್ಕೆ ಸೂರ್ಯಾಸ್ತ ಸಂಜೆ 06:48 ಕ್ಕೆ ಚಂದ್ರೋದಯ ಮಧ್ಯಾಹ್ನ 02:35 ಕ್ಕೆ ಚಂದ್ರಾಸ್ತ ರಾತ್ರಿ 02:15 ಕ್ಕೆ (ಮರುದಿನ) ನಿತ್ಯ ಪಂಚಾಂಗ ಶುಭ ಮತ್ತು ಅಶುಭ ಕಾಲಗಳು: ದ್ವಾದಶ ರಾಶಿ ಭವಿಷ್ಯ 1. ♈ […]

ಮತ್ತಷ್ಟು ಓದಿ..

ಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ನಿಯಂತ್ರಣ ತಪ್ಪಿ ಉರುಳಿದ ಮಿನಿ ಟ್ರಕ್; ಮೂವರು ಕಾರ್ಮಿಕರ ದುರ್ಮರಣ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 48ರ ಕಿತ್ತೂರು ಪಟ್ಟಣದ ಚನ್ನಮ್ಮ ಸರ್ಕಲ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿದ ಮಿನಿ ಟ್ರಕ್ ರಸ್ತೆ ವಿಭಾಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದ್ದು ಹೇಗೆ? ದಿನಾಂಕ 24/06/2026 ರಂದು ಮಧ್ಯಾಹ್ನ ಸುಮಾರು 02:00 ಗಂಟೆಯ ಸುಮಾರಿಗೆ ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಸಿಮೆಂಟ್ ಕಂಬಗಳನ್ನು ಹೇರಿಕೊಂಡು ಸಾಗುತ್ತಿದ್ದ […]

ಮತ್ತಷ್ಟು ಓದಿ..

ಹಿಂಡಾಲ್ಕೋ ಕಂಪನಿಯಲ್ಲಿ ಕಾರ್ಮಿಕ ಆತ್ಮಹತ್ಯೆ; ಕಲ್ಲು ತೂರಾಟ, ಸ್ಥಳದಲ್ಲಿ ಬಿಗುವಿನ ವಾತಾವರಣ!

ಬೆಳಗಾವಿ: ಇಲ್ಲಿನ ಹೊರವಲಯದಲ್ಲಿರುವ ಪ್ರಸಿದ್ಧ ಹಿಂಡಾಲ್ಕೋ ಕಂಪನಿಯ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ನೂರಾರು ಜನ ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸದ್ಯ ಸ್ಥಳದಲ್ಲಿ ತೀವ್ರ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.‌ ಬೆಳಗಾವಿ ತಾಲೂಕಿನ ಮುತ್ತ್ಯಾನಟ್ಟಿ ಗ್ರಾಮದ ನಿವಾಸಿ ಶಂಕರ್ ತಳವಾರ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ. ಈ ಘಟನೆ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ವಾಟ್ಸಾಪ್ ಸ್ಟೇಟಸ್‌ನಲ್ಲಿ ಡೆತ್‌ನೋಟ್! […]

ಮತ್ತಷ್ಟು ಓದಿ..

ಬೆಳಗಾವಿಯಲ್ಲಿ ಆಧಾರ್ ಸೇವಾ ಕೇಂದ್ರ ಉದ್ಘಾಟನೆ

ಬೆಳಗಾವಿ, ಜೂ.24: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ವತಿಯಿಂದ ಬೆಳಗಾವಿಯಲ್ಲಿ ಸ್ಥಾಪಿಸಲಾದ ಆಧಾರ್ ಸೇವಾ ಕೇಂದ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ್ ರೋಷನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುಐಡಿಎಐ ಉಪನಿರ್ದೇಶಕಿ ಸಿರಿ ಆನಂದ್ ವಿ. ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಯುಐಡಿಎಐ ಕೈಗೊಂಡಿರುವ ನಾಗರಿಕ ಸ್ನೇಹಿ ಸೇವಾ ಕ್ರಮಗಳನ್ನು ಶ್ಲಾಘಿಸಿದರು. ಸಾರ್ವಜನಿಕರ ದೂರುಗಳ ತ್ವರಿತ ಪರಿಹಾರ ಹಾಗೂ ಗುಣಮಟ್ಟದ ಸೇವೆ ಒದಗಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಅಲ್ಲದೆ, ಆಧಾರ್ ಸೇವಾ […]

ಮತ್ತಷ್ಟು ಓದಿ..

ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್! ಬೆಳಗಾವಿ ಸೇರಿ 7 ಕಡೆ ಅಧಿಕಾರಿಗಳ ಸರಣಿ ದಾಳಿ! ದಾಳಿ ಕುರಿತು ಸತೀಶ್ ಮೊದಲ ಪ್ರತಿಕ್ರಿಯೆ

ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ED) ಭಾರಿ ಶಾಕ್ ನೀಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಪತಿ (ಬಾಮೈದ) ಹಾಗೂ ಅಳಿಯನೂ ಆಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳು ಮತ್ತು ಕಚೇರಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಮುಂಜಾನೆಯಿಂದಲೇ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಬಳ್ಳಾರಿಯ ಮಾಜಿ ಸಂಸದ […]

ಮತ್ತಷ್ಟು ಓದಿ..

ಬೆಳಗಾವಿಯಲ್ಲಿ ‘ಕತ್ತಿ’ ವರ್ಸಸ್ ‘ಜಾರಕಿಹೊಳಿ’ ಟಾಕ್ ವಾರ್: ರಮೇಶ್ ಕತ್ತಿಗೆ ರಾಜಕೀಯ ಪಾಠ ಮಾಡಿದ ಸತೀಶ್!

ಬೆಳಗಾವಿ: ಕುಂದಾನಗರಿ ಬೆಳಗಾವಿಯ ರಾಜಕಾರಣದಲ್ಲಿ ಸದಾ ಒಂದಿಲ್ಲೊಂದು ರಾಜಕೀಯ ಸಂಚಲನ ಸೃಷ್ಟಿಯಾಗುತ್ತಲೇ ಇರುತ್ತದೆ. ಇದೀಗ ಜಿಲ್ಲೆಯ ಇಬ್ಬರು ಪ್ರಭಾವಿ ನಾಯಕರ ನಡುವೆ ಭಾರಿ ವಾಕ್ಸಮರ ಶುರುವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಕಿಚ್ಚು ಈಗಿನಿಂದಲೇ ಹೊತ್ತಿಕೊಂಡಿದೆ. ಮಾಜಿ ಸಂಸದ ರಮೇಶ್ ಕತ್ತಿ ಅವರ ಬಹಿರಂಗ ಸವಾಲಿಗೆ ಸಚಿವ ಸತೀಶ್ ಜಾರಕಿಹೊಳಿ ತಮ್ಮದೇ ಸೈಲೆಂಟ್ ಶೈಲಿಯಲ್ಲಿ ಮಾತಿನಲ್ಲೇ ತಿವಿಯುವ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ. ರಮೇಶ್ ಕತ್ತಿ ಹಾಕಿದ್ದ ಸವಾಲೇನು? ಇತ್ತೀಚೆಗೆ ಹುಕ್ಕೇರಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬಿಜೆಪಿ […]

ಮತ್ತಷ್ಟು ಓದಿ..