ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಶಾಸಕ ಆಸೀಫ್ ಸೇಠ್
ಬೆಳಗಾವಿ: ಸಕಲ ಜೀವಿಗಳ ಜೀವನಾಡಿಯಾಗಿರುವ ಪರಿಸರವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಪ್ರಮುಖ ಕರ್ತವ್ಯವಾಗಿದೆ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ ಹೇಳಿದರು. ಬೆಳಗಾವಿ ಉತ್ತರ ಕ್ಷೇತ್ರದ ನಂದಿನಿ ಮಾರ್ಗದಲ್ಲಿರುವ ವಾರ್ಡ್ ನಂಬರ್ 35 ಗಾಜಿನ ಮನೆ ಆವರಣದಲ್ಲಿ ಮಹಾನಗರ ಪಾಲಿಕೆಯ ಯೋಜನೆಯಾಗಿರುವ “ಮಿಯಾವಾಕಿ” ಉದ್ಯಾನ ನಿರ್ಮಾಣಕ್ಕೆ ಸಸಿ ನೆಡುವುದರ ಮೂಲಕ ಚಾಲನೆ ನೀಡಿ, ನಂತರ ನಡೆದ “ವಿಶ್ವ ಪರಿಸರ ದಿನ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರವು ಪರಿಸರ ರಕ್ಷಣೆಗಾಗಿ ಅನುದಾನ […]
ಮತ್ತಷ್ಟು ಓದಿ..
