ಆನೆ ದಾಳಿ 70 ವರ್ಷದ ವೃದ್ದ ಸಾವು
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ ಆನೆ ದಾಳಿಗೆ ವೃದ್ದ ಬಲಿಯಾಗಿದ್ದಾನೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಹಿರಿಯ ಮುಖಂಡ ಶಿಕಾರಿ ಕೇತೇಗೌಡ (70) ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ. ಘಟನೆ ವಿವರ: ಪಿ.ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಹಿರಿಯ ಮುಖಂಡ ಶಿಕಾರಿ ಕೇತೇಗೌಡ ಕೆಲಸ ನಿಮಿತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ಒಡೆಯರಪಾಳ್ಯ ಗ್ರಾಮಕ್ಕೆ ಬರುತ್ತಿರುವಾಗ ಬೈಲೂರು […]
ಮತ್ತಷ್ಟು ಓದಿ..
