ಜೀವಭಯದಲ್ಲಿ ಲಕ್ಷಾಂತರ ಜನ, ಶತಮಾನದ ಭೀಕರ ಭೂಕಂಪಕ್ಕೆ ಕಂಗೆಟ್ಟ ವೆನೆಜುವೆಲಾ: ತುರ್ತು ಪರಿಸ್ಥಿತಿ ಘೋಷಣೆ

ಕರಕಾಸ್ (ವೆನೆಜುವೆಲಾ): ದಕ್ಷಿಣ ಅಮೆರಿಕಾದ ಪ್ರಮುಖ ದೇಶವಾದ ವೆನೆಜುವೆಲಾದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದೆ. ಬುಧವಾರ ಸಂಜೆ (ಸ್ಥಳೀಯ ಕಾಲಮಾನ ಸಂಜೆ 6 ಗಂಟೆಯ ನಂತರ) ಕೆಲವೇ ಸೆಕೆಂಡುಗಳ ಅಂತರದಲ್ಲಿ ಎರಡು ಭಾರಿ ಪ್ರಬಲ ಭೂಕಂಪಗಳು ಸಂಭವಿಸಿದ್ದು, ದೇಶದ ರಾಜಧಾನಿ ಕರಕಾಸ್ ಸೇರಿದಂತೆ ಹಲವು ರಾಜ್ಯಗಳು ಸಂಪೂರ್ಣವಾಗಿ ನಡುಗಿವೆ.ಭೂಕಂಪದ ತೀವ್ರತೆಗೆ ನೂರಾರು ಕಟ್ಟಡಗಳು ನೆಲಸಮಗೊಂಡಿದ್ದು, ಇಡೀ ದೇಶದಲ್ಲಿ ಪ್ರಸ್ತುತ ತುರ್ತು ಪರಿಸ್ಥಿತಿ (State of Emergency) ಘೋಷಿಸಲಾಗಿದೆ. ಇದು ವೆನೆಜುವೆಲಾ ಇತಿಹಾಸದಲ್ಲೇ ಶತಮಾನದ ಅತ್ಯಂತ ಭೀಕರ ಭೂಕಂಪ ಎಂದು […]

ಮತ್ತಷ್ಟು ಓದಿ..

ತನ್ನ ಮಗಳನ್ನು ಬ್ರಾಹ್ಮಣನೊಬ್ಬ ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಮಧ್ಯಪ್ರದೇಶ: ಮಧ್ಯಪ್ರದೇಶದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ವಿವಾದಕ್ಕಿಡಾಗಿದ್ದಾರೆ. ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಬೆಳೆಸುವವರೆಗೆ ಮೀಸಲಾತಿ ಮುಂದುವರಿಯಬೇಕು ಎನ್ನುವ ಮೂಲಕ ಐಎಎಸ್‌ ಅಧಿಕಾರಿ ಸಂತೋಷ ವರ್ಮಾ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ ನೀಡಿರೋದು ಭಾರಿ ಸದ್ದು ಮಾಡಿದೆ. ಭೋಪಾಲ್ನ ಅಂಬೇಡ್ಕರ್ ಮೈದಾನದಲ್ಲಿ ರವಿವಾರ ನಡೆದ […]

ಮತ್ತಷ್ಟು ಓದಿ..

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಬಸ್ ಪಲ್ಟಿ: 33 ಮಾಲಾಧಾರಿಗಳು ಪ್ರಣಾಪಾಯದಿಂದ ಪಾರು

ಕೇರಳ: ಮಂಡ್ಯದಿಂದ ಅಯ್ಯಪ್ಪ ಮಾಲಾಧಾರಿಗಳನ್ನು ಹೊತ್ತು ಶಬರಿಮಲೇಗೆ ತರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 33 ಅಯ್ಯಪ್ಪ ಮಾಲಧಾರಿಗಳು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದದಿಂದ ಶಬರಿಮಲೇಗೆ ತರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೇರಳದ ಏರಿಮಲೈ ತಟ್ಟಿಪಿಟ್ಟಮ್ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿದೆ. K.R.ಪೇಟೆ ತಾಲೂಕಿನ ಯಾತ್ರಾರ್ಥಿಗಳ ವಾಹನ ಪಲ್ಟಿಯಾದ ಹಿನ್ನಲೆ ವಿಷಯ ತಿಳಿದ ತಕ್ಷಣವೇ ಗಾಯಾಳುಗಳನ್ನು […]

ಮತ್ತಷ್ಟು ಓದಿ..