ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು. ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿ ಯವರು ಏನು ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ. ಅವರಿಗೆ ನಾಚಿಕೆ ಆಗಬೇಕು. […]
ಮತ್ತಷ್ಟು ಓದಿ..
