ಬೆಳಗಾವಿಯಲ್ಲಿ ಉಸಿರುಗಟ್ಟಿ ಮೂವರ ದಾರುಣ ಸಾವು; ಓರ್ವ‌ನ ಸ್ಥಿತಿ ಚಿಂತಾಜನಕ

ಬೆಳಗಾವಿ: ಕಾರ್ಯಕ್ರಮವೊಂದಕ್ಕೆ ಹೋಗಿ ಮನೆಗೆ ಬಂದಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪದ್ದು, ಓರ್ವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗಾವಿಯಲ್ಲಿ ವಿಪರೀತ ಚಳಿ ಇರುವ ಹಿನ್ನೆಲೆ ಮನೆಯ ರೂಮಿನಲ್ಲಿ ಇದ್ದಿಲಿನಿಂದ ಬೆಂಕಿ ಹಚ್ಚಿ ಕೆಂಡ ಮಾಡಿ ಹತ್ತಿರದಲ್ಲೇ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರು ತೀವ್ರ ನಿದ್ರೆಗೆ ಜಾರಿದ್ದಾರೆ. ಚಳಿಗೆ ಬಿಸಿಯಾಗಲೇಂದು ಪಕ್ಕದಲ್ಲೇ ಇದ್ದಿಲು ಕೆಂಡ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರಿಗೆ ಉಸಿರುಗಟ್ಟಿದೆ ಎನ್ನಲಾಗಿದೆ. ನಿದ್ರೆಗೆ ಜಾರಿದಾಗ ರೂಮನಲ್ಲೇ ಹೊಗೆಯಾಡಿ ಉಸಿರಾಟದ ಸಮಸ್ಯೆಯಿಂದ […]

ಮತ್ತಷ್ಟು ಓದಿ..