ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಕಾರು ತಿರುವಿನಲ್ಲಿ ಡಿವೈಡರ್ ಗೆ ಡಿಕ್ಕಿ […]

ಮತ್ತಷ್ಟು ಓದಿ..

ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ಮಂಡ್ಯದಲ್ಲಿ ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿದೆ. ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್ (26) ಕೊಲೆಯಾದ ರೌಡಿ ಶೀಟರ್ ಆಗಿದ್ದು, ತಡರಾತ್ರಿ ಬಾರ್ ನಲ್ಲಿ ಯುವಕರ ನಡುವೆ ನಡೆದ ಘರ್ಷಣೆ ಕೊಲೆಯಲ್ಲಿ ಅಂತ್ಯವಾಗಿದೆ. ಬಾರ್ ನಲ್ಲಿ ನಡೆದ ಗಲಾಟೆ ಬಳಿಕ ಅಮೃತಿ ಗ್ರಾಮದ ಹೆದ್ದಾರಿ ಬಳಿ ರೌಡಿಶೀಟರ್ ಮಹೇಶ್ ಕೊಲೆಯಾಗಿದ್ದು, ಮಾರಕಾಸ್ತ್ರದಿಂದ ಕೊಚ್ಚಿ, ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಡರಾತ್ರಿ ನಡೆದ ಕೊಲೆಗೆ ಇಡಿ […]

ಮತ್ತಷ್ಟು ಓದಿ..