ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ, ಡಿಸೆಂಬರ್ 09: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ […]

ಮತ್ತಷ್ಟು ಓದಿ..

ಬೆಳಗಾವಿ ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವ ಸರಿಯಲ್ಲ: ಸಚಿವ ಎಚ್.ಕೆ.ಪಾಟೀಲ್

ಹುಬ್ಬಳ್ಳಿ: ಬೆಳಗಾವಿ ಅಧಿವೇಶನವು ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬ ಭಾವದಿಂದ ನಡೆದುಕೊಳ್ಳುವುದು ಸರಿಯಲ್ಲ. ಅಧಿವೇಶನದ ಪಾವಿತ್ರ್ಯ ಮತ್ತು ಶಕ್ತಿಯನ್ನು ಕುಂದಿಸುವ ಕೆಲಸ ಆಗಬಾರದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ,  ಶಾಸಕರು ಮತ್ತು ವಿಪಕ್ಷಗಳಿಗೆ ಕರೆ ನೀಡಿದರು. ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ಶಾಸಕರ ಮೇಲಿದೆ ಎಂದರು. ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ, ಹಸ್ತಪ್ರತಿಗಳ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕದನ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ: ರಾಜಕೀಯ ಮೇಲಾಟಕ್ಕೆ ತಾತ್ಕಾಲಿಕ ವಿರಾಮ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ ತೆರಳಿ ಬ್ರೇಕ್ ಫಾಸ್ಟ್ ಮೀಂಟಿಂಗ್ ನಲ್ಲಿ ಭಾಗವಹಿಸಿದರು. ಇದೇ ವೇಳೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಸಿಎಂ ನಿವಾಸದಲ್ಲೇ ಉಭಯ ನಾಯಕರು ಉಪಹಾರ ಮಾಡುತ್ತ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಬ್ರೇಕ್ ಫಾಸ್ಟ್ ಮುಗಿಸಿ ಉಭಯ ನಾಯಕರು ನಗುನಗುತ್ತಲೇ ಹೊರಬಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದರು. ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ ಬ್ರೇಕ್ […]

ಮತ್ತಷ್ಟು ಓದಿ..

ಡಿಕೆಶಿ ಬಳಿ 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣ: ರಮೇಶ್ ಜಾರಕಿಹೊಳಿ‌ ವ್ಯಂಗ್ಯ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಖುರ್ಚಿ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ದೋಸ್ತಿ ಸರ್ಕಾರ ಬೀಳಿಸಿದ್ದ ರಮೇಶ್ ಜಾರಕಿಹೊಳಿ‌ ದಿಢೀರ್ ಪ್ರತ್ಯಕ್ಷವಾಗಿದ್ದಾರೆ.‌ ಶಾಸಕರ ನಂಬರ್ ಗೇಮ್ ಡಿಕೆಶಿ ಬಳಿಯಿಲ್ಲಾ, 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣಾ ಅಂತಾ ರಮೇಶ್ ಜಾರಕಿಹೊಳಿ‌ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣ ಆಗುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಶುರುವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.‌ ಅಂದು ಕಾಂಗ್ರೆಸ್ […]

ಮತ್ತಷ್ಟು ಓದಿ..

ನಾನು ಯಾವ ಬಣವೂ ಅಲ್ಲಾ, ಸಿಎಂ – ಡಿಸಿಎಂ ಇಬ್ಬರೂ ನಮ್ಮವರೆ: ಯೋಗಿಶ್ವರ್

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಬೆಂಗಳೂರು ‌ದಕ್ಷಿಣ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಸಿಎಂ, ಡಿಸಿಎಂ ಇಬ್ಬರು ನಮ್ಮವರು. ಕ್ಷೇತ್ರದ ಅಭಿವೃದ್ಧಿ ‌ವಿಚಾರವಾಗಿ ಸಿಎಂ, ಡಿಸಿಎಂ ಅವರನ್ನ ಭೇಟಿಯಾಗಿದ್ದೆ. ಇಂದು ಸಹಾ ಸಿಎಂ ಬಳಿ ಚರ್ಚೆ ಮಾಡಿ ಬಂದಿದಿನಿ. ಆದರೆ ರಾಜಕಾರಣ ಚರ್ಚೆ ಮಾಡಿಲ್ಲ ಎಂದಿದ್ದಾರೆ. ನಾನು ಯಾವ ಬಣನೂ ಅಲ್ಲ. ನಾನು ಕಾಂಗ್ರೆಸ್ ನಲ್ಲಿ ‌ಒಂದು ವರ್ಷದ ಮಗು ಎಂದಿರುವ ಯೋಗಿಶ್ವರ್, ಕೆಲ ಶಾಸಕರು ದೆಹಲಿಗೆ […]

ಮತ್ತಷ್ಟು ಓದಿ..

ವರಿಷ್ಠರ ತೀರ್ಮಾನಕ್ಕೆ ನಾನು, ಡಿಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರ:ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. […]

ಮತ್ತಷ್ಟು ಓದಿ..