ಖಾಸಗಿ ಹೋಟೆಲ್ನಲ್ಲಿ ಶಾಸಕರಿಗೆ ಸಿಎಂ ಡಿಕೆಶಿ ಔತಣಕೂಟ: ಸ್ಥಳೀಯ ನಾಯಕರ ವಿಶ್ವಾಸಗಳಿಸಲು ಮುಂದಾದ ಮುಖ್ಯಮಂತ್ರಿ.
ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕುಂದಾನಗರಿ ಬೆಳಗಾವಿಗೆ ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿಗಳು ಕಾಂಗ್ರೆಸ್ ಶಾಸಕರು ಹಾಗೂ ಪ್ರಮುಖ ನಾಯಕರಿಗಾಗಿ ವಿಶೇಷ ‘ಡಿನ್ನರ್ ಮೀಟಿಂಗ್’ (ಔತಣಕೂಟ) ಆಯೋಜಿಸಿದ್ದರು. ಉಸ್ತುವಾರಿ ಸಚಿವರು ಸೇರಿ ಪ್ರಮುಖ ನಾಯಕರ ಭಾಗಿ ಈ ಹೈಪ್ರೊಫೈಲ್ ಡಿನ್ನರ್ ಮೀಟಿಂಗ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ […]
ಮತ್ತಷ್ಟು ಓದಿ..
