ನಾನು ಯಾವ ಬಣವೂ ಅಲ್ಲಾ, ಸಿಎಂ – ಡಿಸಿಎಂ ಇಬ್ಬರೂ ನಮ್ಮವರೆ: ಯೋಗಿಶ್ವರ್

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಬೆಂಗಳೂರು ‌ದಕ್ಷಿಣ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಸಿಎಂ, ಡಿಸಿಎಂ ಇಬ್ಬರು ನಮ್ಮವರು. ಕ್ಷೇತ್ರದ ಅಭಿವೃದ್ಧಿ ‌ವಿಚಾರವಾಗಿ ಸಿಎಂ, ಡಿಸಿಎಂ ಅವರನ್ನ ಭೇಟಿಯಾಗಿದ್ದೆ. ಇಂದು ಸಹಾ ಸಿಎಂ ಬಳಿ ಚರ್ಚೆ ಮಾಡಿ ಬಂದಿದಿನಿ. ಆದರೆ ರಾಜಕಾರಣ ಚರ್ಚೆ ಮಾಡಿಲ್ಲ ಎಂದಿದ್ದಾರೆ. ನಾನು ಯಾವ ಬಣನೂ ಅಲ್ಲ. ನಾನು ಕಾಂಗ್ರೆಸ್ ನಲ್ಲಿ ‌ಒಂದು ವರ್ಷದ ಮಗು ಎಂದಿರುವ ಯೋಗಿಶ್ವರ್, ಕೆಲ ಶಾಸಕರು ದೆಹಲಿಗೆ […]

ಮತ್ತಷ್ಟು ಓದಿ..

ವರಿಷ್ಠರ ತೀರ್ಮಾನಕ್ಕೆ ನಾನು, ಡಿಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರ:ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. […]

ಮತ್ತಷ್ಟು ಓದಿ..