ಧಾರವಾಡಕ್ಕೆ ಬಂದ ಸಾಲಿಮಠ ಪಾರ್ಥೀವ ಶರೀರ: ಅಂತಿಮ ನಮನ ಸಲ್ಲಿಸಿದ ಪೊಲೀಸ್ ಸಿಬ್ಬಂದಿ
ಧಾರವಾಡ: ಜೀವ ನೀರ ಮೇಲಿನ ಗುಳ್ಳೆ ಇದ್ದಂತೆ. ಯಾವಾಗ ಬೇಕಾದರೂ ಏನಾದರೂ ಆಗಬಹುದು ಎಂಬುದಕ್ಕೆ ಮತ್ತೊಂದು ನಿದರ್ಶನವೇ ಪಂಚಾಕ್ಷಿರಿ ಸಾಲಿಮಠ ಅವರ ದುರಂತ ಅಂತ್ಯ. ಮೊನ್ನೆಯಷ್ಟೇ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಸಾಕಷ್ಟು ಹೆಸರು ಮಾಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ದುರಂತ ಅಂತ್ಯವಾದರೆ, ಇದೀಗ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಹೋಗಿದ್ದ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರ ಮತ್ತೊಂದು ದುರಂತ ಅಂತ್ಯವಾಗಿದೆ. ನಿನ್ನೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ದುರಂತ ಅಂತ್ಯ ಕಂಡ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ […]
ಮತ್ತಷ್ಟು ಓದಿ..
