ಸುಕ್ಷೇತ್ರ ಕೊಣ್ಣೂರ-ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಬೆಳಗಾವಿ: ಪ್ರತಿ ವರ್ಷದಂತೆ ಈ ವರ್ಷ ಕೂಡ ಲಿಂಗೈಕ್ಯ ಶ್ರೀಮದ್ ಜಗದ್ಗುರು ಶ್ರೀ ಘನಲಿಂಗ ಚಕ್ರವರ್ತಿ ಡಾ. ಶ್ರೀ ಅದೃಶ್ಯ ಗುರುಸಿದ್ದೇಶ್ವರ ಮಹಾಸ್ವಾಮಿಗಳವರ ಆಶೀರ್ವಾದದಿಂದ ಹಾಗೂ ಶ್ರೀ ಮ, ಘ, ಚ, ಡಾ. ಪವಾಡೇಶ್ವರ ಮಹಾಸ್ವಾಮಿಗಳವರ ದಿವ್ಯ ಸನ್ನಿದಿಯಲ್ಲಿ ವಿಜೃಂಭಣೆಯಿಂದ ಜರಗುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸುಕ್ಷೇತ್ರ ಕೊಣ್ಣೂರ ಮರಡಿಮಠದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಾರ್ತಿಕ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕದೆ. ದಿನಾಂಕ 28-11-2025 ರಿಂದ 02-12-2025 ಒಟ್ಟು […]
ಮತ್ತಷ್ಟು ಓದಿ..
