ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನವೆಂಬರ್ 11: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಯೋಜಿಸಿದ್ದ ಸಂಘದ ಪ್ರಥಮ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ದೇವರಾಜು ಅರಸು ಮತ್ತು ಹಾವನೂರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬಿಸಿಎಂ ಹಾಸ್ಟೆಲ್ಗಳಲ್ಲಿ ಓದಿರುವವರಿಗೆ ಉಚಿತ ಶಿಕ್ಷಣ, ಆಹಾರ, ವಸತಿಗಳು ದೊರೆತಿದ್ದು, […]

ಮತ್ತಷ್ಟು ಓದಿ..

ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪೂರ್ವಭಾವಿ […]

ಮತ್ತಷ್ಟು ಓದಿ..

ಪಾಕಿಸ್ತಾನಕ್ಕೆ ಮಲ್ಫೆಯ ಕೊಚ್ಚಿನ್ ಶಿಪ್ಯಾರ್ಡ್ ರಹಸ್ಯ ಮಾಹಿತಿ ಸೋರಿಕೆ: ಇಬ್ಬರ ಬಂಧನ

ಒಂದೂವರೆ ವರ್ಷಗಳಿಂದ ಮಾಹಿತಿ ರವಾನಿಸಿ ಹಣ ಗಳಿಸುತ್ತಿದ್ದ ಖದೀಮರು! ಉಡುಪಿ: ಮಲ್ಪೆಯ ಕೊಚ್ಚಿನ್‌ ಶಿಪ್ಯಾರ್ಡ್‌ ಕಂಪೆನಿಯಲ್ಲಿ ನೌಕರಿ ಮಾಡುತ್ತಿದ್ದ ಇಬ್ಬರು ಪಾಕಿಸ್ಥಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಇಬ್ಬರನ್ನೂ  ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರೋಹಿತ್‌ (29) ಮತ್ತು ಸಂತ್ರಿ (37) ಬಂಧಿತರು. ಏನಿದರ ಹಿನ್ನೆಲೆ? ಯಾಕಾಗಿ ಈ ಕೆಲಸ ಮಾಡ್ತಾ ಇದ್ರು? ಈ ಸ್ಟೋರಿ ಓದಿ. ಮಲ್ಪೆಯ ಕೊಚ್ಚಿನ್‌ ಶಿಪ್ಯಾರ್ಡ್‌ ಕಂಪೆನಿ‌ ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕಿತ್ತಾಟ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆ

ದೇವನಹಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಯಲ್ಲಿರುವಾಗಲೇ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆಯನ್ನು ಕೊಟ್ಟಿದ್ದಾರೆ. ದೇವನಹಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಮುನಿಯಪ್ಪ, ಪವರ್ ಶೇರಿಂಗ್ ವಿಚಾರ ಎಐಸಿಸಿ ಅಧ್ಯಕ್ಷರ ಬಳಿ ಈಗಾಗಲೇ ಮಾತನಾಡಿದ್ದಾರಂತೆ. ಕೆಲ ದಿನಗಳ ಹಿಂದೆ ಸಚಿವ ಕೆ.ಹೆಚ್.ಮುನಿಯಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರಂತೆ. ಮಾತುಕತೆ ಸಮಯದಲ್ಲಿ ಸಿಎಂ ಅವಧಿ ಬಗ್ಗೆ ಇಬ್ಬರ ನಡುವೆ ಚರ್ಚೆಯಾಗಿದ್ದು, ನೀವು ತಕ್ಷಣ ಏನಾದ್ರು ಒಂದು ತೀರ್ಮಾನ ಮಾಡಿ ಎಂದಿದ್ದೇನೆ. ಅಧಿಕಾರ ಹಂಚಿಕೆ ವಿಚಾರದಲ್ಲಿ […]

ಮತ್ತಷ್ಟು ಓದಿ..

ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು ಕೊಳ್ಳಬೇಕು ಎಂದು ಕರೆ ನೀಡಿದರು. ನಾವು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ನಂಬರ್ 1 ಸ್ಥಾನಕ್ಕೇರಲು ಪ್ರಯತ್ನಿಸಬೇಕು. ತಂದೆ, ತಾಯಿ, ಶಿಕ್ಷಕರ ಕನಸನ್ನು ನನಸಾಗಿಸಬೇಕು. ಪ್ರತಿಯೊಂದಕ್ಕೂ ಗುರಿ ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಕ್ಕಳ […]

ಮತ್ತಷ್ಟು ಓದಿ..

ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಭರವಸೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5 […]

ಮತ್ತಷ್ಟು ಓದಿ..

ಕೊನೆಗೂ ಬಯಲಾಯ್ತು 31 ಕೃಷ್ಣಮೃಗ ಸಾವಿನ ರಹಸ್ಯ: ಡಿಎಫ್ಓ ಕ್ರಾಂತಿ ಹೇಳಿದ್ದೇನು

ಬೆಳಗಾವಿ: ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೆಗೂ ಕೃಷ್ಣ ಮೃಗಗಳ ಸಾವಿನ ರಹಸ್ಯ ಬಹಿರಂಗವಾಗಿದೆ. ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆಯ ಲ್ಯಾಬ್ ವರದಿ ಬಂದಿದೆ. ದಕ್ಷಿಣ ಪ್ರಾದೇಶಿಕ ರೋಗಪತ್ತೆ ಪ್ರಯೋಗಾಲಯ ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯಕೀಯ ಜೀವಶಾಸ್ತ್ರ ರೋಗ ಪತ್ತೆ ಬ್ಯಾಕ್ಟೀರಿಯಾಲಜಿ ಮತ್ತು ಮೈಕಾಲಜಿ ಬೆಂಗಳೂರು ಈ ವರದಿ ನೀಡಿದ್ದು, ಹಿಮೋರಿಜಿಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾದಿಂದ ಮತ್ತು ಗಳಲೆ ರೋಗದಿಂದ ಮೃತಪಟ್ಟ ಬಗ್ಗೆ ವರದಿ ಬಂದಿದೆ ಈ ಕುರಿತು ಸುದ್ಧಿಗೋಷ್ಠಿ […]

ಮತ್ತಷ್ಟು ಓದಿ..

ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ‌ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ […]

ಮತ್ತಷ್ಟು ಓದಿ..

ಬೆಳಗಾವಿ ಚಳಿಗಾಲ‌ ಅಧಿವೇಶನ-2025: ಉಭಯ ಸದನಗಳ ಸಭಾಧ್ಯಕ್ಷರಿಂದ ಪರಿಶೀಲನೆ

ವಸತಿ, ಸಾರಿಗೆ, ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸಲು: ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೂಚನೆ ಬೆಳಗಾವಿ (ಕರ್ನಾಟಕ ವಾರ್ತೆ)ನ.19: ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ‌ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು. ಸುವರ್ಣ ವಿಧಾನಸೌಧದಲ್ಲಿ ಬುಧವಾರ (ನ.19) ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಮತ್ತಷ್ಟು ಓದಿ..

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಬಸ್ ಪಲ್ಟಿ: 33 ಮಾಲಾಧಾರಿಗಳು ಪ್ರಣಾಪಾಯದಿಂದ ಪಾರು

ಕೇರಳ: ಮಂಡ್ಯದಿಂದ ಅಯ್ಯಪ್ಪ ಮಾಲಾಧಾರಿಗಳನ್ನು ಹೊತ್ತು ಶಬರಿಮಲೇಗೆ ತರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 33 ಅಯ್ಯಪ್ಪ ಮಾಲಧಾರಿಗಳು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದದಿಂದ ಶಬರಿಮಲೇಗೆ ತರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೇರಳದ ಏರಿಮಲೈ ತಟ್ಟಿಪಿಟ್ಟಮ್ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿದೆ. K.R.ಪೇಟೆ ತಾಲೂಕಿನ ಯಾತ್ರಾರ್ಥಿಗಳ ವಾಹನ ಪಲ್ಟಿಯಾದ ಹಿನ್ನಲೆ ವಿಷಯ ತಿಳಿದ ತಕ್ಷಣವೇ ಗಾಯಾಳುಗಳನ್ನು […]

ಮತ್ತಷ್ಟು ಓದಿ..