ಹಾಸ್ಯ ನಟ ಉಮೇಶ್ ರವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು, ನವೆಂಬರ್ 30 : ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ನಟರಾಗಿದ್ದ ಉಮೇಶ್ ರವರ ನಿಧನದಿಂದ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಅವರು ಇಂದು ಚಲನಚಿತ್ರ ನಟ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ರವರು ನಿಧನರಾಗಿದ್ದಾರೆ. ಮೈಸೂರಿನವರಾದ ಉಮೇಶ್ ರವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ರಂಗಭೂಮಿಯ ನಟರಾಗಿ, ನಂತರ […]

ಮತ್ತಷ್ಟು ಓದಿ..