ಬೈಕ್ ನಿಯಂತ್ರಣ ತಪ್ಪಿ ಕಲ್ಲಿಗೆ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ರಾಮದುರ್ಗ: ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೋಲ್ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ವಿವರ: ಮೃತ ದುರ್ದೈವಿಯನ್ನು ರಾಮದುರ್ಗ ತಾಲೂಕಿನ ಎಸ್.ಎ. ತಿಮ್ಮಾಪುರ ತಾಂಡಾದ ನಿವಾಸಿ ಸುನಿಲ ಶೇಖಪ್ಪ ಲಮಾಣಿ (27 ವರ್ಷ) ಎಂದು ಗುರುತಿಸಲಾಗಿದೆ. ಇವರು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ದಿನಾಂಕ 22/06/2026 ರಂದು ಸಂಜೆ ಸುಮಾರು 4:00 ಗಂಟೆಯ ಸುಮಾರಿಗೆ ಸುನಿಲ ಅವರು ತಮ್ಮ […]
ಮತ್ತಷ್ಟು ಓದಿ..
