ಕಾರು-ಲಾರಿ ಡಿಕ್ಕಿ, ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

ಚಿತ್ರದುರ್ಗ: ತುಮಕೂರ್ಲಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿದ್ದು ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣಕ್ಕಿಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ‌ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ್ರೆ, ಉಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಲಾರಿಗೆ ಕಾರ್ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಮೃತರೆಲ್ಲರೂ ಚಳ್ಳಕೆರೆ ಮೂಲದವರಾಗಿದ್ದು, ಘಟನಾ ಸ್ಥಳಕ್ಕೆ PSI ಮಹೇಶ್ […]

ಮತ್ತಷ್ಟು ಓದಿ..

ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಗೆ ಅಂತಿಮ ವಿದಾಯ ಹೇಳಿದ ಸಿದ್ದರಾಮಯ್ಯ

ಎಲ್ಲರಿಗೂ ನಮಸ್ಕಾರ, – ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ. ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ […]

ಮತ್ತಷ್ಟು ಓದಿ..

ಸಿದ್ದರಾಮಯ್ಯ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ, ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮ ಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ವಿಚಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದಾರೆ. ಅವರು ನಮ್ಮ ನಾಯಕರು, ಪ್ರಶ್ನಾತೀತ ನಾಯಕರು. ಅವರ ನಾಯಕತ್ವ, ಮಾರ್ಗದರ್ಶನ ಮುಂದೆಯೂ ಇರುತ್ತದೆ ಎಂದು ಹೇಳಿದರು. ಮುಂದಿನ […]

ಮತ್ತಷ್ಟು ಓದಿ..

ಹಿರಿಯ ನಾಗರಿಕರಿಗಾಗಿಯೇ ಜನ್ಮದಿನ ಸಮರ್ಪಣೆ: ಅಪರೂಪದ ಕಾರ್ಯಕ್ರಮ

ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಫೆಬ್ರವರಿ 14, ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನಾಚರಣೆ. ಹಿರಿಯ ನಾಗರಿಕರೊಂದಿಗೆ, ಅವರನ್ನು ಗೌರವಿಸುವ ಮೂಲಕ ಜನ್ಮ ದಿನಾಚರಣೆ ಮಾಡಲು ಲಕ್ಷ್ಮೀ ಹೆಬ್ಬಾಳಕರ್ ಅವರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಜನ್ಮದಿನವೆಂದರೆ ಕೇಕ್, ಹೂಗುಚ್ಛಗಳು, ಶುಭಾಶಯಗಳ ನಡುವೆ ನಡೆಯುವ ವೈಯಕ್ತಿಕ ಆಚರಣೆ. ಆದರೆ ಇದಕ್ಕೆ ವಿಭಿನ್ನ ಅರ್ಥ ನೀಡುವ ಮೂಲಕ ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟಿದ್ದಾರೆ ಸಚಿವೆ […]

ಮತ್ತಷ್ಟು ಓದಿ..

ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಬೆಂಡಿಗೇರಿ ಗ್ರಾಮದ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಅಭಿವೃದ್ಧಿ ಪರ ಕೆಲಸಗಳನ್ನು ನೋಡಿ ಕಾಂಗ್ರೆಸ್ ಸೇರಲು ಬಯಸಿದ್ದಾಗಿ ತಿಳಿಸಿದರು. ಸಚಿವರು ಕಾಂಗ್ರೆಸ್ ಶಾಲು ಹಾಕಿ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು. ​

ಮತ್ತಷ್ಟು ಓದಿ..

ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

ಕಾರ್ಯಕ್ರಮಕ್ಕೆ ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪರಿಶೀಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ವೀರಭೂಮಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕನಕ ಗುರುಪೀಠದ ಡಾ.ನಿರಂಜನಾನಂದ ಪುರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಸಚಿವರು, ಗಣ್ಯರು ಕಾರ್ಯಕ್ರಮದಲ್ಲಿ […]

ಮತ್ತಷ್ಟು ಓದಿ..

ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಅಸೋಷಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಷಿಯೇಶನ್‌ಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಮಂಗಳವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಂಘದ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ಅವಧಿಗೆ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ ಚಂದ್ರಕಾಂತ ಸುಗಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಟಿವಿ-5 ಹಿರಿಯ ವರದಿಗಾರ ಶ್ರೀಧರ್ ಕೋಟಾರಗಸ್ತಿ, ಖಜಾಂಚಿಯಾಗಿ ಟಿವಿ-9 […]

ಮತ್ತಷ್ಟು ಓದಿ..

ಪಾಲಕರಿಗೆ ನೀವೇ ಸರ್ವಸ್ವ, ಅವರ ಕನಸು ನನಸು ಮಾಡಿ: ಚನ್ನರಾಜ ಹಟ್ಟಿಹೊಳಿ

ಹಿರೇಬಾಗೇವಾಡಿ: ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದ್ದಾರೆ. ಹಿರೇಬಾಗೇವಾಡಿಯ ಗ್ರೂಪ್ ವಿದ್ಯಾವರ್ಧಕ ಸಂಘ (ರಿ) ಕರ್ನಾಟಕ ಸಂಯುಕ್ತ ಪದವಿಪೂರ್ವ ಕಾಲೇಜು, ಕರ್ನಾಟಕ ಬಾಲನಿಕೇತನ ಕನ್ನಡ ಪ್ರಾಥಮಿಕ ಶಾಲೆ, ಶ್ರೀ ಬಿ‌.ಕೆ.ಇಟಗಿ ರಾಷ್ಟ್ರೀಯ ಇಂಗ್ಲಿಷ್ ಮಿಡಿಯಂ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ […]

ಮತ್ತಷ್ಟು ಓದಿ..

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ನೂತನ ಅಲ್ಪಸಂಖ್ಯಾತರ ಸಮುದಾಯ ಭವನ (ಕಮ್ಯೂನಿಟಿ ಹಾಲ್) ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಮಾತನಾಡಿದ ಸಚಿವರು, ಎಲ್ಲಾ ಸಮಾಜದವರ ಸೇವೆ ಮಾಡುವ ಅವಕಾಶ ನನಗೆ ಲಭಿಸಿದೆ. […]

ಮತ್ತಷ್ಟು ಓದಿ..

ಮಕ್ಕಳ ಸರ್ವಾಂಗಿಣ ಬೆಳವಣಿಗೆಗೆ ಎರಡು ಹನಿ ಪೊಲಿಯೊ ಲಸಿಕೆ ಹಾಕಿಸಿ: ಸಚಿವ ಸತೀಶ ಜಾರಕಿಹೊಳಿ

ಪಲ್ಸ್ ಪೊಲಿಯೋ ಅಭಿಯಾನ-2025 ಬೆಳಗಾವಿ (ಕರ್ನಾಟಕ ವಾರ್ತೆ) ಡಿ.21: ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಅಂಗ ವೈಫಲ್ಯತೆ ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ಗೋಕಾಕಿನ ತಾಯಿ‌ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ಜರುಗಿದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ […]

ಮತ್ತಷ್ಟು ಓದಿ..