ಬೆಳಗಾವಿಯಲ್ಲಿ ಆಧಾರ್ ಸೇವಾ ಕೇಂದ್ರ ಉದ್ಘಾಟನೆ

ಬೆಳಗಾವಿ, ಜೂ.24: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ವತಿಯಿಂದ ಬೆಳಗಾವಿಯಲ್ಲಿ ಸ್ಥಾಪಿಸಲಾದ ಆಧಾರ್ ಸೇವಾ ಕೇಂದ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ್ ರೋಷನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುಐಡಿಎಐ ಉಪನಿರ್ದೇಶಕಿ ಸಿರಿ ಆನಂದ್ ವಿ. ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಯುಐಡಿಎಐ ಕೈಗೊಂಡಿರುವ ನಾಗರಿಕ ಸ್ನೇಹಿ ಸೇವಾ ಕ್ರಮಗಳನ್ನು ಶ್ಲಾಘಿಸಿದರು. ಸಾರ್ವಜನಿಕರ ದೂರುಗಳ ತ್ವರಿತ ಪರಿಹಾರ ಹಾಗೂ ಗುಣಮಟ್ಟದ ಸೇವೆ ಒದಗಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಅಲ್ಲದೆ, ಆಧಾರ್ ಸೇವಾ […]

ಮತ್ತಷ್ಟು ಓದಿ..