ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಕಾರು ತಿರುವಿನಲ್ಲಿ ಡಿವೈಡರ್ ಗೆ ಡಿಕ್ಕಿ […]

ಮತ್ತಷ್ಟು ಓದಿ..

ಧಾರವಾಡಕ್ಕೆ ಬಂದ ಸಾಲಿಮಠ ಪಾರ್ಥೀವ ಶರೀರ: ಅಂತಿಮ ನಮನ ಸಲ್ಲಿಸಿದ ಪೊಲೀಸ್ ಸಿಬ್ಬಂದಿ

ಧಾರವಾಡ: ಜೀವ ನೀರ ಮೇಲಿನ ಗುಳ್ಳೆ ಇದ್ದಂತೆ. ಯಾವಾಗ ಬೇಕಾದರೂ ಏನಾದರೂ ಆಗಬಹುದು ಎಂಬುದಕ್ಕೆ ಮತ್ತೊಂದು  ನಿದರ್ಶನವೇ ಪಂಚಾಕ್ಷಿರಿ ಸಾಲಿಮಠ ಅವರ ದುರಂತ ಅಂತ್ಯ. ಮೊನ್ನೆಯಷ್ಟೇ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಸಾಕಷ್ಟು ಹೆಸರು ಮಾಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ದುರಂತ ಅಂತ್ಯವಾದರೆ, ಇದೀಗ ಧಾರವಾಡದಲ್ಲೇ ಕರ್ತವ್ಯ ನಿರ್ವಹಿಸಿ ಹೋಗಿದ್ದ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರ ಮತ್ತೊಂದು ದುರಂತ ಅಂತ್ಯವಾಗಿದೆ. ನಿನ್ನೆ ಅಣ್ಣಿಗೇರಿ ಪಟ್ಟಣದ‌ ಹೊರವಲಯದಲ್ಲಿ ದುರಂತ ಅಂತ್ಯ ಕಂಡ ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ […]

ಮತ್ತಷ್ಟು ಓದಿ..

ಭೀಕರ ಅಪಘಾತ ಐಎಎಸ್‌ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣ: ರಾಮದುರ್ಗದ ಮನೆಯಲ್ಲಿ ನೀರವ ಮೌನ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣಕ್ಕಿಡಾಗಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿಯ ಗೌನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್‌ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 2012 ಬ್ಯಾಚಿನ ಅಧಿಕಾರಿಯಾಗಿದ್ದ ಮಹಾಂತೇಶ ಬಿಳಗಿ ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಿಜಯಪುರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಇವರು ಪ್ರಯಾಣಿಸುತ್ತಿದ್ದ ಇನ್ನೊವಾ ಕಾರು ಅಪಘಾತವಾಗಿದೆ. ಮೂಲಗಳ ಪ್ರಕಾರ ಮಹಾಂತೇಶ ಬಿಳಗಿ ಅವರೊಂದಿಗೆ […]

ಮತ್ತಷ್ಟು ಓದಿ..