ಗಡಿ ಜಿಲ್ಲೆ ಬೆಳಗಾವಿಗೂ ವಕ್ಕರಿಸಿತಾ ಗಳಲೆ ರೋಗ..!? 31 ಕೃಷ್ಣಮೃಗಗಳ ಬಲಿ ಪಡೆದಿದ್ದ ಮಾರಕ ಖಾಯಿಲೆ

ಬೆಳಗಾವಿ: ಗಡಿ‌ ಜಿಲ್ಲೆ ಬೆಳಗಾವಿಯಲ್ಲಿ ಗಳಲೆ ರೋಗ ದಾಂಗುಡಿ ಇಟ್ಟಿದೆ. ಬೆಳಗಾವಿಯ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ‌ಮೃಗಗಳ ಸಾವಿಗೆ ಕಾರಣವಾಗಿದ್ದ ಈ ಮಾರಕ ಗಳಲೆ ರೋಗ ಇದೀಗ ಬೆಳಗಾವಿ ‌ಜಿಲ್ಲೆಯ ಸಾಕು ಪ್ರಾಣಿಗಳಿಗೂ ವಕ್ಕರಿಸುತ್ತಿದೆ. ಹಿಮೋರೆಜಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾ ಮತ್ತು ಎಚ್.ಎಸ್ ಬ್ಯಾಕ್ಟೀರಿಯಾ ಸೋಂಕಿನಿಂದ ಬೆಳಗಾವಿ ಜಿಲ್ಲೆಯ ರೈತರು ಆತಂಕಕ್ಕಿಡಾಗಿದ್ದಾರೆ. ಗಂಟು ರೋಗದಿಂದ ಈಗಾಗಲೇ ‌ಏಳು ಜಾನುವಾರುಗಳು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು, ಸಾವಿಗೀಡಾದ ಜಾನುವಾರುಗಳಿಗೆ ಹಿಮೋರೆಜಿಕ್ ಸೆಪ್ಟಿಸೆಮೀಯಾ ಸೋಂಕು ತಾಗಿರುವ ಶಂಕೆ ದಟ್ಟವಾಗಿದೆ. ಬೆಳಗಾವಿಯಲ್ಲಿ ಹಿಮೋರೆಜಿಕ್ […]

ಮತ್ತಷ್ಟು ಓದಿ..

ಕೊನೆಗೂ ಬಯಲಾಯ್ತು 31 ಕೃಷ್ಣಮೃಗ ಸಾವಿನ ರಹಸ್ಯ: ಡಿಎಫ್ಓ ಕ್ರಾಂತಿ ಹೇಳಿದ್ದೇನು

ಬೆಳಗಾವಿ: ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೆಗೂ ಕೃಷ್ಣ ಮೃಗಗಳ ಸಾವಿನ ರಹಸ್ಯ ಬಹಿರಂಗವಾಗಿದೆ. ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆಯ ಲ್ಯಾಬ್ ವರದಿ ಬಂದಿದೆ. ದಕ್ಷಿಣ ಪ್ರಾದೇಶಿಕ ರೋಗಪತ್ತೆ ಪ್ರಯೋಗಾಲಯ ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯಕೀಯ ಜೀವಶಾಸ್ತ್ರ ರೋಗ ಪತ್ತೆ ಬ್ಯಾಕ್ಟೀರಿಯಾಲಜಿ ಮತ್ತು ಮೈಕಾಲಜಿ ಬೆಂಗಳೂರು ಈ ವರದಿ ನೀಡಿದ್ದು, ಹಿಮೋರಿಜಿಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾದಿಂದ ಮತ್ತು ಗಳಲೆ ರೋಗದಿಂದ ಮೃತಪಟ್ಟ ಬಗ್ಗೆ ವರದಿ ಬಂದಿದೆ ಈ ಕುರಿತು ಸುದ್ಧಿಗೋಷ್ಠಿ […]

ಮತ್ತಷ್ಟು ಓದಿ..