ನಾಲ್ಕನೇಯದು ಹೆಣ್ಣೆಂದು ಕತ್ತು ಹಿಸುಕಿ ಮೂರು ದಿನದ ಹಸುಳೆಯನ್ನ ಕೊಲೆಗೈದ ಪಾಪಿತಾಯಿ: ರಾಮದುರ್ಗ ಪೊಲೀಸರಿಂದ ಕೊಲೆಗಡುಕಿ ಬಂಧನ

ಬೆಳಗಾವಿ: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ಮೂರು ದಿನದ ಹೆಣ್ಣು ಕಂದಮ್ಮನನ್ನ ಕತ್ತುಹಿಸಿಕಿ ಕೊಲೆ ಮಾಡಲಾಗಿದೆ. ಹೆತ್ತವಳೇ ಕಂದಮ್ಮಳನ್ನ ಕೊಂದಿದ್ದು ಪಾಪಿ ಕೊಲೆಗಾರ್ತಿ ತಾಯಿಯನ್ನ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಲಿದ್ದಾರೆ. ಗಡಿಜಿಲ್ಲೆ ಬೆಳಗಾವಿಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ, ಎಂಥವರ ಎದೆಯೂ ಝಲ್ ಎನ್ನಿಸುವಂತಹ ಹೃದಯವಿದ್ರಾವಕ ಘಟನೆ ನಡೆದಿದೆ. ನೀವು ಹೀಗೆ ಮೇಲೆ ನೋಡಿರೋ ಪೋಟೋ ನವಜಾತ ಹೆಣ್ಣು ಶಿಶುವಿನದ್ದು. ಕಳೆದ ಮೂರು ದಿನಗಳ ಹಿಂದೆಯಷ್ಟೇ ತಾಯಿ‌ ಗರ್ಭದಿಂದ ಜನ್ಮ ಪಡೆದಿದ್ದ ಹಸುಗುಸಿನ ಕೊಲೆಯಾಗಿದ್ದು, […]

ಮತ್ತಷ್ಟು ಓದಿ..

ಕೋರ್ಟ್ ನಲ್ಲಿ ಜಡ್ಜ್ ಎದುರಲ್ಲೇ ಮಾರಕಾಸ್ತ್ರದಿಂದ ಹೊಡೆದು ಮಹಿಳೆಯ ಕೊಲೆ ಯತ್ನ

ಅಥಣಿ: ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಅಥಣಿ ನ್ಯಾಯಾಲಯದಲ್ಲಿ ನಡೆದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೋತನಟ್ಟಿ ಗ್ರಾಮದ ಬಾಬಾಸಾಹೇಬ್ ಚೌಹಾಣ ಎಂಬಾತ ಹಲ್ಲೆ ಮಾಡಿದ್ದ ಆರೋಪಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಬಾಬಾಸಾಹೇಬ್ ಸೋದರತ್ತೆ ಮೀನಾಕ್ಷಿ ಕೋರ್ಟ್ ಮೆಟ್ಟಿಲೇರಿದ್ದಳು. ಇದೇ ವಿಚಾರವಾಗಿ ಅನೇಕ ಬಾರಿ ಜಗಳವಾಗಿತ್ತು. ಇವತ್ತು ಸೋದರತ್ತೆ […]

ಮತ್ತಷ್ಟು ಓದಿ..

ಬೆಳಗಾವಿಯಲ್ಲಿ ಉಸಿರುಗಟ್ಟಿ ಮೂವರ ದಾರುಣ ಸಾವು; ಓರ್ವ‌ನ ಸ್ಥಿತಿ ಚಿಂತಾಜನಕ

ಬೆಳಗಾವಿ: ಕಾರ್ಯಕ್ರಮವೊಂದಕ್ಕೆ ಹೋಗಿ ಮನೆಗೆ ಬಂದಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪದ್ದು, ಓರ್ವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗಾವಿಯಲ್ಲಿ ವಿಪರೀತ ಚಳಿ ಇರುವ ಹಿನ್ನೆಲೆ ಮನೆಯ ರೂಮಿನಲ್ಲಿ ಇದ್ದಿಲಿನಿಂದ ಬೆಂಕಿ ಹಚ್ಚಿ ಕೆಂಡ ಮಾಡಿ ಹತ್ತಿರದಲ್ಲೇ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರು ತೀವ್ರ ನಿದ್ರೆಗೆ ಜಾರಿದ್ದಾರೆ. ಚಳಿಗೆ ಬಿಸಿಯಾಗಲೇಂದು ಪಕ್ಕದಲ್ಲೇ ಇದ್ದಿಲು ಕೆಂಡ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರಿಗೆ ಉಸಿರುಗಟ್ಟಿದೆ ಎನ್ನಲಾಗಿದೆ. ನಿದ್ರೆಗೆ ಜಾರಿದಾಗ ರೂಮನಲ್ಲೇ ಹೊಗೆಯಾಡಿ ಉಸಿರಾಟದ ಸಮಸ್ಯೆಯಿಂದ […]

ಮತ್ತಷ್ಟು ಓದಿ..