ದೆಹಲಿಯಲ್ಲಿ ಆಕ್ಟೀವ್ ಆದ ರೆಬೆಲ್ ಟಿಂ: ಬದಲಾಗುತ್ತಾ ವಿಜಯೇಂದ್ರ ರಾಜ್ಯಾಧ್ಯಕ್ಷ ಪಟ್ಟ.!?

ದೆಹಲಿ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಕೀಯ ಚದುರಂಗದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿತಾ ಅನ್ನೋ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಸದ್ದಿಲ್ಲದೇ ಗದ್ದಲವೇಬಿಸಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಖುರ್ಚಿ ಕದನ ಮುನ್ನೆಲೆಯಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲೂ ರೆಬೆಲ್ಸ್ ನಾಯಕರ ಟೀಮ್ ಮತ್ತೆ ಸಕ್ರಿಯವಾಗಿದೆ. ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಎನ್.ಆರ್. ಸಂತೋಷ್ ಸೇರಿದಂತೆ ಹಲವು ನಾಯಕರು ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ […]

ಮತ್ತಷ್ಟು ಓದಿ..