ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು: ಇಬ್ಬರು ಯುವಕರಿಗೆ ಗಂಭೀರ ಗಾಯ
ಗದಗ: ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನಡೆದ ಈ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದರೆ, ಇನ್ನುಳಿದ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲನೆ ಮಾಡ್ತಿದ್ದ ಜೀತೇಂದ್ರ (23) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಪವನ್ (32), ವೆಂಕಟೇಶ (33) ಹೆಸರಿನ ಇಬ್ಬರು ಯುವಕರು ಗಂಭೀರವಾಗಿ […]
ಮತ್ತಷ್ಟು ಓದಿ..
