ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್? ‘ಡಿಕೆಶಿ’ ಸರ್ಕಾರ ಶೀಘ್ರದಲ್ಲೇ ಪತನ: ಬಿ.ವೈ.ವಿಜಯೇಂದ್ರ ಭವಿಷ್ಯ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ರಾಜಕೀಯ ಹೈಡ್ರಾಮಾ ಶುರುವಾಗಿದ್ದು, ಹಾಲಿ ಕಾಂಗ್ರೆಸ್ ಸರ್ಕಾರವು ಆಂತರಿಕ ಭಿನ್ನಮತದಿಂದಾಗಿ ಅತಿ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪರ್ವವನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ, ಖಾತೆಗಾಗಿ ಕಚ್ಚಾಟ: ವಿಜಯೇಂದ್ರ ಆಕ್ರೋಶ “ಕಾಂಗ್ರೆಸ್ ಪಕ್ಷಕ್ಕೆ ಜನಕಲ್ಯಾಣಕ್ಕಿಂತ ಅಧಿಕಾರದ ದಾಹವೇ ಮುಖ್ಯವಾಗಿದೆ. ಆರಂಭದಲ್ಲಿ ಮುಖ್ಯಮಂತ್ರಿ […]
ಮತ್ತಷ್ಟು ಓದಿ..
