ಭೀಕರ ಅಪಘಾತ ಐಎಎಸ್‌ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣ: ರಾಮದುರ್ಗದ ಮನೆಯಲ್ಲಿ ನೀರವ ಮೌನ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬಿಳಗಿ ದುರ್ಮರಣಕ್ಕಿಡಾಗಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿಯ ಗೌನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಾಂತೇಶ್‌ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 2012 ಬ್ಯಾಚಿನ ಅಧಿಕಾರಿಯಾಗಿದ್ದ ಮಹಾಂತೇಶ ಬಿಳಗಿ ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಿಜಯಪುರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಇವರು ಪ್ರಯಾಣಿಸುತ್ತಿದ್ದ ಇನ್ನೊವಾ ಕಾರು ಅಪಘಾತವಾಗಿದೆ. ಮೂಲಗಳ ಪ್ರಕಾರ ಮಹಾಂತೇಶ ಬಿಳಗಿ ಅವರೊಂದಿಗೆ […]

ಮತ್ತಷ್ಟು ಓದಿ..