ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಕರೆ

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್ 18: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ […]

ಮತ್ತಷ್ಟು ಓದಿ..

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನಿಗಳಿಗೆ ಐದು ಅಂಶಗಳ ಮನವಿ ಪತ್ರ ಸಲ್ಲಿಕೆ ಏಮ್ಸ್, ಪ್ರವಾಹ ಪರಿಹಾರ ಹಾಗೂ ನೀರಾವರಿ ಯೋಜನೆಗಳಿಗೆ ತೀರುವಳಿ ನೀಡಲು ಆಗ್ರಹ ನವದೆಹಲಿ, ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು […]

ಮತ್ತಷ್ಟು ಓದಿ..