ಮುಖ್ಯಮಂತ್ರಿಗಳಿಂದ ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ

ಬೆಳಗಾವಿ ಸುವರ್ಣಸೌಧ ಡಿ.18. (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿ.18 ರಂದು ಇ-ಖಾತಾ ಸೌಕರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಬೆಳಗಾವಿಯ ಸುವರ್ಣವಿಧಾನಸೌಧದ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳ ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ-ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು. ಇದೇ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ […]

ಮತ್ತಷ್ಟು ಓದಿ..