ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್! ಬೆಳಗಾವಿ ಸೇರಿ 7 ಕಡೆ ಅಧಿಕಾರಿಗಳ ಸರಣಿ ದಾಳಿ! ದಾಳಿ ಕುರಿತು ಸತೀಶ್ ಮೊದಲ ಪ್ರತಿಕ್ರಿಯೆ
ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ED) ಭಾರಿ ಶಾಕ್ ನೀಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಪತಿ (ಬಾಮೈದ) ಹಾಗೂ ಅಳಿಯನೂ ಆಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳು ಮತ್ತು ಕಚೇರಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಮುಂಜಾನೆಯಿಂದಲೇ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಬಳ್ಳಾರಿಯ ಮಾಜಿ ಸಂಸದ […]
ಮತ್ತಷ್ಟು ಓದಿ..
