ಸರ್ಕಾರಿ ಶಾಲಾ ಮಕ್ಕಳ ಕೈಗೆ ‘ಕೋಡಿಂಗ್-AI’ ಅಸ್ತ್ರ: ಬೆಳಗಾವಿಯಲ್ಲಿ ಚಾಣಕ್ಯ ಸಂಸ್ಥೆಯ ವಿಶಿಷ್ಟ ಉಪಕ್ರಮ!

ಬೆಳಗಾವಿ: ಇಂದಿನ ಡಿಜಿಟಲ್ ಯುಗದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೂ ತಾಂತ್ರಿಕವಾಗಿ ಮುಂಚೂಣಿಯಲ್ಲಿರಬೇಕು ಎಂಬ ಉದಾತ್ತ ಉದ್ದೇಶದಿಂದ, ಬೆಳಗಾವಿಯ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಮತ್ತು ಕೋಡಿಂಗ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.ಜೂನ್ 9ರಂದು ನಡೆದ ಈ ವಿಶೇಷ ಕಾರ್ಯಕ್ರಮವು ಶಾಲೆಯ ಮುಖ್ಯೋಪಾಧ್ಯಾಯರಾದ ಡಾ. ರಾಜಶೇಖರ್, ಬೋಧಕ ಸಿಬ್ಬಂದಿ ಹಾಗೂ ಬೆಳಗಾವಿಯ ಚಾಣಕ್ಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಭವಿಷ್ಯದ ತಂತ್ರಜ್ಞಾನಕ್ಕೆ ಇಂದೇ ನಾಂದಿ ಜಾಗತಿಕ ಮಟ್ಟದಲ್ಲಿ […]

ಮತ್ತಷ್ಟು ಓದಿ..

ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ: ಸರ್ಕಾರಕ್ಕೆ ಸೆಡ್ಡು ಹೊಡೆದ ಹೊನ್ನಿಹಾಳ ಗ್ರಾಮಸ್ಥರು

ಬೆಳಗಾವಿ: ಏಳು ದಶಕಗಳಿಗೂ ಹಿರಿದಾದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ‌ ಎಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮಸ್ಥರು ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೇಕೆ ಬೇಕು ನ್ಯಾಯ ಬೇಕು ಅಂತ ತಮ್ಮೂರಿನ ಶಾಲೆಯ ಉಳಿವಿಗಾಗಿ ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಬಾಳೆಕುಂದ್ರಿ ಬಿಕೆ ಉರ್ದು […]

ಮತ್ತಷ್ಟು ಓದಿ..