ಗಡಿ ಭಾಗದ ಸಮಸ್ಯೆಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಭೇಟಿಗೆ ಕನ್ನಡ ಸಂಘಟನೆಗಳ ನಿರ್ಧಾರ
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಗಡಿ ಭಾಗದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗಡಿ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರೊಂದಿಗೆ ಚರ್ಚಿಸಲು ರವಿವಾರ ಸಂಜೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ವಿವಿಧ ಕನ್ನಡಪರ ಸಂಘಟನೆಗಳು ತೀರ್ಮಾನ ಮಾಡಿದವು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮತ್ತು ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿ ಸ್ಥಾಪನೆ, ರಾಜ್ಯ ಸರಕಾರದ ಏಳು ಕೋಟಿ ರೂಪಾಯಿ […]
ಮತ್ತಷ್ಟು ಓದಿ..
