ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ; ಬಾಗಲಕೋಟೆ ಟು ಬೆಳಗಾವಿ ವರೆಗೆ ಗ್ರೀನ್ ಕಾರಿಡಾರ್

ಬಾಗಲಕೋಟೆ/ಬೆಳಗಾವಿ:‌ ರೈಲು ಅಪಘಾತದಲ್ಲಿ ಸಿಲುಕಿ ತಲೆಗೆ ತೀವ್ರ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬಸ್ಥರು ಒಪ್ಪಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆಯ ಆಸ್ಪತ್ರೆಯಿಂದ ಬೆಳಗಾವಿಯ ಜೆ.ಎನ್.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸಲು ಪೊಲೀಸರು ‘ಗ್ರೀನ್ ಕಾರಿಡಾರ್’ ‘ಜೀರೋ ಟ್ರಾಫಿಕ್’ ವ್ಯವಸ್ಥೆ ಮಾಡುವ ಮೂಲಕ ಸಕಾಲದಲ್ಲಿ ಅಂಗಾಂಗ ದಾನ ಪ್ರಕ್ರಿಯೆ ಯಶಸ್ವಿಯಾಗಲು ನೆರವಾಗಿದ್ದಾರೆ. ಧಾರವಾಡದ ರೈಲ್ವೆ ನಿಲ್ದಾಣದಲ್ಲಿ 55 ವರ್ಷದ ದುಂಡಪ್ಪ ಎಂಬುವವರು ರೈಲು ಹತ್ತುವ ಭರದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದರು. ಈ […]

ಮತ್ತಷ್ಟು ಓದಿ..