ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

ಕಾರ್ಯಕ್ರಮಕ್ಕೆ ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪರಿಶೀಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ವೀರಭೂಮಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕನಕ ಗುರುಪೀಠದ ಡಾ.ನಿರಂಜನಾನಂದ ಪುರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಸಚಿವರು, ಗಣ್ಯರು ಕಾರ್ಯಕ್ರಮದಲ್ಲಿ […]

ಮತ್ತಷ್ಟು ಓದಿ..

ಪಾಲಕರಿಗೆ ನೀವೇ ಸರ್ವಸ್ವ, ಅವರ ಕನಸು ನನಸು ಮಾಡಿ: ಚನ್ನರಾಜ ಹಟ್ಟಿಹೊಳಿ

ಹಿರೇಬಾಗೇವಾಡಿ: ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದ್ದಾರೆ. ಹಿರೇಬಾಗೇವಾಡಿಯ ಗ್ರೂಪ್ ವಿದ್ಯಾವರ್ಧಕ ಸಂಘ (ರಿ) ಕರ್ನಾಟಕ ಸಂಯುಕ್ತ ಪದವಿಪೂರ್ವ ಕಾಲೇಜು, ಕರ್ನಾಟಕ ಬಾಲನಿಕೇತನ ಕನ್ನಡ ಪ್ರಾಥಮಿಕ ಶಾಲೆ, ಶ್ರೀ ಬಿ‌.ಕೆ.ಇಟಗಿ ರಾಷ್ಟ್ರೀಯ ಇಂಗ್ಲಿಷ್ ಮಿಡಿಯಂ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ […]

ಮತ್ತಷ್ಟು ಓದಿ..

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ನೂತನ ಅಲ್ಪಸಂಖ್ಯಾತರ ಸಮುದಾಯ ಭವನ (ಕಮ್ಯೂನಿಟಿ ಹಾಲ್) ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಮಾತನಾಡಿದ ಸಚಿವರು, ಎಲ್ಲಾ ಸಮಾಜದವರ ಸೇವೆ ಮಾಡುವ ಅವಕಾಶ ನನಗೆ ಲಭಿಸಿದೆ. […]

ಮತ್ತಷ್ಟು ಓದಿ..

ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.  ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ […]

ಮತ್ತಷ್ಟು ಓದಿ..

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ

ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ ದಂಡಗಿ, ಪಲ್ಸ್ ಪೋಲಿಯೊ ನೊಡೆಲ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ, ಡಾ.ಪವನ್ ಗಲಗಲಿ, ಅಂಗನವಾಡಿಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..

ಡಿಸಿಎಂ ಡಿ.ಕೆ.ಶಿವಕುಮಾರ್ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಸವದತ್ತಿ ಬಳಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಖಾಸಗಿ ಪಿಎಸ್ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕನಿಗೂ ಗಾಯವಾಗಿದ್ದು, ಧಾರವಾಡದ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.‌ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದು ವಾಪಸ್ […]

ಮತ್ತಷ್ಟು ಓದಿ..

ಮಂಗಳವಾರ ಸುವರ್ಣ ಸೌಧದಲ್ಲಿ  ಬಾಲವಿಕಾಸ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ: ಅಕಾಡೆಮಿಗೆ ಹೊಸ ಸ್ವರೂಪ ನೀಡಿದ ಸಂಗಮೇಶ ಬಬಲೇಶ್ವರ

2 ಕೋಟಿ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಲವಿಕಾಸ ಅಕಾಡೆಮಿ -ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಅಕಾಡೆಮಿಗೆ ಹೊಸಸ್ವರೂಪ ಬೆಳಗಾವಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ವಿತರಿಸಲಾಗುತ್ತಿದೆ.ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಸುಮಾರು 2 ಕೋಟಿ ಮಕ್ಕಳ ಶ್ರಯೋಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಮಿಸುತ್ತಿದೆ. ಮಹಿಳಾ ಮತ್ತು […]

ಮತ್ತಷ್ಟು ಓದಿ..

2 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಕಲ್ಮೇಶ್ವರ ದೇವಸ್ಥಾನದ ಸಮುದಾಯ‌ ಭವನ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಹಂಗರಗಾ ಗ್ರಾಮ ಅಷ್ಟೇ ಅಲ್ಲ, ಇಡೀ ಕ್ಷೇತ್ರದಲ್ಲಿ ರಸ್ತೆ, ಚರಂಡಿ, ಶಾಲೆ ಕಟ್ಟಡ, ಶಾಲೆ ಕಂಪೌಂಡ್, ಮೈದಾನ, ದೇವಸ್ಥಾನಗಳ ನಿರ್ಮಾಣ, ವಿವಿಧ ಭವನಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಚುನಾವಣೆಯ ನಂತರ ಕೇವಲ […]

ಮತ್ತಷ್ಟು ಓದಿ..

ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ಆಗಮಿಸಿದರು. ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂಗೆ ಸಚಿವರಾದ ಕೆ ಜೆ ಜಾರ್ಜ್, ಎಚ್ ಸಿ ಮಹಾದೇವಪ್ಪ ಹಾಗೂ ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ವಾಗತಿಸಿದರು. ಬಳಿಕ ಸಿದ್ದರಾಮಯ್ಯ ಅವರು ಪೊಲೀಸ್ ಗೌರವ ವಂದನೆ ಸ್ವೀಕರಿಸಿ, ಪ್ರವಾಸಿ […]

ಮತ್ತಷ್ಟು ಓದಿ..

ಕ್ಷೇತ್ರದಲ್ಲಿ 151ನೇ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಬೆಳಗಾವಿ ಅಧಿವೇಶನ ಮುನ್ನಾದಿನ ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಚಾಲನೆ ಬೆಳಗಾವಿ: ಶಾಸಕರಾಗಿ ಏಳೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗುವ ಮುನ್ನಾದಿನ, ಭಾನುವಾರ ಸುಳಗಾ ಗ್ರಾಮದಲ್ಲಿ 151ನೇ ದೇವಸ್ಥಾನದ ಕಾಲಂ ಪೂಜೆ ನೆರವೇರಿಸಿದರು. ತಲಾ 25 ಲಕ್ಷ ರೂ.ಗಳಿಂದ ಆರಂಭವಾಗಿ 5 ಕೋಟಿ ರೂ.ವರೆಗಿನ ಅನುದಾನ ನೀಡುವ ಮೂಲಕ, 114 ಗ್ರಾಮಗಳನ್ನು ಒಳಗೊಂಡಿರುವ […]

ಮತ್ತಷ್ಟು ಓದಿ..