ಭೀಕರ ರಸ್ತೆ ಅಪಘಾತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ: ಕಂಬನಿ ಮಿಡಿದ ಪೊಲೀಸ್ ಇಲಾಖೆ
ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಅಣ್ಣಿಗೇರಿ ಹೊರವಲಯದಲ್ಲಿ ನಡೆದಿದೆ. ಪ್ರಸ್ತುತ ಹಾವೇರಿಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕರ್ತವ್ಯದಲ್ಲಿದ್ದ 2003 ರ ಬ್ಯಾಚ್ ನ ದಕ್ಷ ಅಧಿಕಾರಿ ಪಂಚಾಕ್ಷರಿ ಸಾಲೀಮಠ ಮೃತ ದುರ್ದೈವಿಯಾಗಿದ್ದು, ಕರ್ನಾಟಕ ಪೊಲೀಸ್ ಇಲಾಖೆ ಸೇರಿದಂತೆ ಪಂಚಾಕ್ಷರಿ ಸಾಲಿಮಠ ಅವರ ಆಪ್ತ ವರ್ಗ ಕಂಬನಿ ಮಿಡಿದಿದೆ. ಬೈಲಹೊಂಗಲ, ಗದಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸಿದ್ದ ಇವರು ಸಧ್ಯ ಹಾವೇರಿಯ ಲೋಕಾಯುಕ್ತ ಸಿಪಿಐ […]
ಮತ್ತಷ್ಟು ಓದಿ..
