ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸುದ್ಧಿಗೋಷ್ಠಿ: ಕೃಷಿ, ನೀರಾವರಿ ಹಾಗೂ ಆಡಳಿತ ಸುಧಾರಣೆಗೆ ದಿಕ್ಸೂಚಿ

ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿ, ಜಲಸಂಪನ್ಮೂಲ ನಿರ್ವಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ ಶಾಸಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಸಿ, ಬಳಿಕ ಸುದ್ಧಿಗೋಷ್ಠಿಯಲ್ಲಿ ಸರ್ಕಾರದ ಹಲವು ಐತಿಹಾಸಿಕ ತೀರ್ಮಾನಗಳನ್ನು ಪ್ರಕಟಿಸಿದರು.ರಾಜ್ಯದ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲ ಶಾಸಕರನ್ನು ಈ ಸಭೆಗೆ ಆಹ್ವಾನಿಸಲಾಗಿತ್ತು ಎಂದು ತಿಳಿಸಿದ ಸಿಎಂ, ಪ್ರಸ್ತುತ ಎದುರಾಗಿರುವ ನೀರಿನ ಬಿಕ್ಕಟ್ಟು ಮತ್ತು ಕೃಷಿ ಸವಾಲುಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. […]

ಮತ್ತಷ್ಟು ಓದಿ..

ನಾಗನೂರು ರುದ್ರಾಕ್ಷಿ ಮಠದ ಯುವ ವಿಜ್ಞಾನಿ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ

ಬೆಳಗಾವಿ: ಇಲ್ಲಿನ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು ಹಾಗೂ ತರಬೇತಿ ನೀಡುವ ಉದ್ದೇಶದಿಂದ ನಿರ್ಮಿಸಿರುವ ‘ಸ್ಟೆಮ್-ಎಚ್’ (STEAM-H) ಯುವವಿಜ್ಞಾನಿ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಉದ್ಘಾಟಿಸಿದರು. ಮಠದ ಲಿಂಗೈಕ್ಯ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವದಲ್ಲಿ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಭಾಗದಲ್ಲಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭವ್ಯ ಪರಂಪರೆ […]

ಮತ್ತಷ್ಟು ಓದಿ..