ದಿನೇ ದಿನೇ ಬಿಗಡಾಯುಸುತ್ತಿದೆ ಸರ್ಕಾರಿ ಉದ್ಯೋಗದ ಸಮಸ್ಯೆ – ಸರ್ಕಾರ ನೀಡುವುದೇ ಭರವಸೆ?
‘ಕಣ್ಣು ಬಿಡು ಸರ್ಕಾರ’ ಧಾರವಾಡ: ಎಲ್ಲೆಡೆ ಉದ್ಯೋಗಾಕಾಂಕ್ಷಿಗಳ ಆಕ್ರೋಶ. ಮತ್ತೊಂದೆಡೆ ಸರ್ಕಾರಿ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುತ್ತಿಲ್ಲ ಎಂಬ ಉದ್ಯೋಗಾಕಾಂಕ್ಷಿಗಳ ಹತಾಶ ಭಾವನೆ. ಪೊಲೀಸ್ ಆಯುಕ್ತರ ಎದುರೇ ಕಣ್ಣೀರು ಹಾಕುತ್ತಿರುವ ಉದ್ಯೋಗಾಕಾಂಕ್ಷಿಗಳು. ಇದೆಲ್ಲ ಸದ್ಯದ ಉದ್ಯೋಗಾಕಾಂಕ್ಷಿಗಳ ಪರಿಸ್ಥಿತಿ. ಒಂದೆಡೆ ವಯಸ್ಸು ಮೀರುತ್ತಿದ್ದರೆ, ಮತ್ತೊಂದೆಡೆ ಸರ್ಕಾರ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮೊಂಡುತನ ತೋರಿಸುತ್ತಿದೆ. ಧಾರವಾಡ ಅದೆಷ್ಟೋ ಉದ್ಯೋಗಾಕಾಂಕ್ಷಿಗಳಿಗೆ ನೆಲೆ ಕೊಟ್ಟಿದೆ. ಆದರೆ, ಅವರಿಗಿರುವ ಕಳವಳ ಏನೆಂದರೆ ಸರ್ಕಾರ ಅದ್ಯಾವಾಗ ಉದ್ಯೋಗಕ್ಕೆ ಅರ್ಜಿ ಕರೆಯುತ್ತದೆಯೋ […]
ಮತ್ತಷ್ಟು ಓದಿ..
