ರಾಮಲಿಂಗಾರೆಡ್ಡಿ ಮನವೊಲಿಸಿ, ಇಲ್ಲದಿದ್ದರೆ ರಾಜೀನಾಮೆ ಅಂಗೀಕರಿಸಿ: ರಾಹುಲ್ ಗಾಂಧಿ ಖಡಕ್ ಸೂಚನೆ!
ಶಿವಕುಮಾರ್ ಕ್ಯಾಬಿನೆಟ್ನ ಮೊದಲ ವಿಕೆಟ್ ಪತನ.!? ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಮೊದಲ ವಿಕೆಟ್ ಪತನಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ರಾಜ್ಯ ನಾಯಕರಿಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರ ಅಸಮಾಧಾನ ಮತ್ತು ರಾಜೀನಾಮೆ […]
ಮತ್ತಷ್ಟು ಓದಿ..
