ರಾಮಲಿಂಗಾರೆಡ್ಡಿ  ಮನವೊಲಿಸಿ, ಇಲ್ಲದಿದ್ದರೆ ರಾಜೀನಾಮೆ ಅಂಗೀಕರಿಸಿ:  ರಾಹುಲ್ ಗಾಂಧಿ ಖಡಕ್ ಸೂಚನೆ!

ಶಿವಕುಮಾರ್ ಕ್ಯಾಬಿನೆಟ್‌ನ ಮೊದಲ ವಿಕೆಟ್ ಪತನ.!? ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಮೊದಲ ವಿಕೆಟ್ ಪತನಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ರಾಜ್ಯ ನಾಯಕರಿಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರ ಅಸಮಾಧಾನ ಮತ್ತು ರಾಜೀನಾಮೆ […]

ಮತ್ತಷ್ಟು ಓದಿ..

ಸಿಎಂ ಖುರ್ಚಿ ಕಿತ್ತಾಟ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆ

ದೇವನಹಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಯಲ್ಲಿರುವಾಗಲೇ ಸಚಿವ ಕೆ.ಹೆಚ್.ಮುನಿಯಪ್ಪ ಶಾಕಿಂಗ್ ಹೇಳಿಕೆಯನ್ನು ಕೊಟ್ಟಿದ್ದಾರೆ. ದೇವನಹಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಮುನಿಯಪ್ಪ, ಪವರ್ ಶೇರಿಂಗ್ ವಿಚಾರ ಎಐಸಿಸಿ ಅಧ್ಯಕ್ಷರ ಬಳಿ ಈಗಾಗಲೇ ಮಾತನಾಡಿದ್ದಾರಂತೆ. ಕೆಲ ದಿನಗಳ ಹಿಂದೆ ಸಚಿವ ಕೆ.ಹೆಚ್.ಮುನಿಯಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರಂತೆ. ಮಾತುಕತೆ ಸಮಯದಲ್ಲಿ ಸಿಎಂ ಅವಧಿ ಬಗ್ಗೆ ಇಬ್ಬರ ನಡುವೆ ಚರ್ಚೆಯಾಗಿದ್ದು, ನೀವು ತಕ್ಷಣ ಏನಾದ್ರು ಒಂದು ತೀರ್ಮಾನ ಮಾಡಿ ಎಂದಿದ್ದೇನೆ. ಅಧಿಕಾರ ಹಂಚಿಕೆ ವಿಚಾರದಲ್ಲಿ […]

ಮತ್ತಷ್ಟು ಓದಿ..