ರಮೇಶ್ ಕತ್ತಿ ಮೇಲಿನ ಜಾತಿ ನಿಂದನೆ ಕೇಸ್ – ಹುಕ್ಕೇರಿ ಗ್ರೇಡ್2 ತಹಶಿಲ್ದಾರ ವಿರುದ್ಧ ಸದನದಲ್ಲಿ ಹೋರಾಟ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಚಿಕ್ಕೋಡಿ ಮಾಜಿ ಸಂಸದ ರಮೇಶ್ ಕತ್ತಿ ಅವರ ಮೇಲಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಇದೇ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ‌ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ವಾಲ್ಮೀಕಿ ಸಮಾಜಕ್ಕೆ ‌ಮಾಡಿರುವ ಅನ್ಯಾಯದ ಕುರಿತು ಚಳಿಗಾಲದ ‌ಅಧಿವೇಶನದಲ್ಲಿ ಸರಕಾರದ ಗಮನಕ್ಕೆ […]

ಮತ್ತಷ್ಟು ಓದಿ..

ದೆಹಲಿಯಲ್ಲಿ ಆಕ್ಟೀವ್ ಆದ ರೆಬೆಲ್ ಟಿಂ: ಬದಲಾಗುತ್ತಾ ವಿಜಯೇಂದ್ರ ರಾಜ್ಯಾಧ್ಯಕ್ಷ ಪಟ್ಟ.!?

ದೆಹಲಿ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಕೀಯ ಚದುರಂಗದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿತಾ ಅನ್ನೋ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಸದ್ದಿಲ್ಲದೇ ಗದ್ದಲವೇಬಿಸಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಖುರ್ಚಿ ಕದನ ಮುನ್ನೆಲೆಯಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲೂ ರೆಬೆಲ್ಸ್ ನಾಯಕರ ಟೀಮ್ ಮತ್ತೆ ಸಕ್ರಿಯವಾಗಿದೆ. ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಎನ್.ಆರ್. ಸಂತೋಷ್ ಸೇರಿದಂತೆ ಹಲವು ನಾಯಕರು ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ […]

ಮತ್ತಷ್ಟು ಓದಿ..

ಡಿಕೆಶಿ ಬಳಿ 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣ: ರಮೇಶ್ ಜಾರಕಿಹೊಳಿ‌ ವ್ಯಂಗ್ಯ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಖುರ್ಚಿ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ದೋಸ್ತಿ ಸರ್ಕಾರ ಬೀಳಿಸಿದ್ದ ರಮೇಶ್ ಜಾರಕಿಹೊಳಿ‌ ದಿಢೀರ್ ಪ್ರತ್ಯಕ್ಷವಾಗಿದ್ದಾರೆ.‌ ಶಾಸಕರ ನಂಬರ್ ಗೇಮ್ ಡಿಕೆಶಿ ಬಳಿಯಿಲ್ಲಾ, 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣಾ ಅಂತಾ ರಮೇಶ್ ಜಾರಕಿಹೊಳಿ‌ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣ ಆಗುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಶುರುವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.‌ ಅಂದು ಕಾಂಗ್ರೆಸ್ […]

ಮತ್ತಷ್ಟು ಓದಿ..