ರಮೇಶ್ ಕತ್ತಿ ಮೇಲಿನ ಜಾತಿ ನಿಂದನೆ ಕೇಸ್ – ಹುಕ್ಕೇರಿ ಗ್ರೇಡ್2 ತಹಶಿಲ್ದಾರ ವಿರುದ್ಧ ಸದನದಲ್ಲಿ ಹೋರಾಟ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಚಿಕ್ಕೋಡಿ ಮಾಜಿ ಸಂಸದ ರಮೇಶ್ ಕತ್ತಿ ಅವರ ಮೇಲಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಇದೇ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ‌ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ವಾಲ್ಮೀಕಿ ಸಮಾಜಕ್ಕೆ ‌ಮಾಡಿರುವ ಅನ್ಯಾಯದ ಕುರಿತು ಚಳಿಗಾಲದ ‌ಅಧಿವೇಶನದಲ್ಲಿ ಸರಕಾರದ ಗಮನಕ್ಕೆ […]

ಮತ್ತಷ್ಟು ಓದಿ..