ಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ನಿಯಂತ್ರಣ ತಪ್ಪಿ ಉರುಳಿದ ಮಿನಿ ಟ್ರಕ್; ಮೂವರು ಕಾರ್ಮಿಕರ ದುರ್ಮರಣ
ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ 48ರ ಕಿತ್ತೂರು ಪಟ್ಟಣದ ಚನ್ನಮ್ಮ ಸರ್ಕಲ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿದ ಮಿನಿ ಟ್ರಕ್ ರಸ್ತೆ ವಿಭಾಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸಿದ್ದು ಹೇಗೆ? ದಿನಾಂಕ 24/06/2026 ರಂದು ಮಧ್ಯಾಹ್ನ ಸುಮಾರು 02:00 ಗಂಟೆಯ ಸುಮಾರಿಗೆ ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಸಿಮೆಂಟ್ ಕಂಬಗಳನ್ನು ಹೇರಿಕೊಂಡು ಸಾಗುತ್ತಿದ್ದ […]
ಮತ್ತಷ್ಟು ಓದಿ..
