ಅನೈತಿಕ ಸಂಬಂಧ ಹಿನ್ನೆಲೆ; ಸಂಕೇಶ್ವರದಲ್ಲಿ ವ್ಯಕ್ತಿಯ ಬರ್ಬರ ಕೊಲೆ, ಇಬ್ಬರು ವಶಕ್ಕೆ!

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಭೀಕರ ಕೊಲೆಯೊಂದು ಸಂಭವಿಸಿದೆ. ಅನೈತಿಕ ಸಂಬಂಧ ಹಾಗೂ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿದೆ.‌ ಸಂಕೇಶ್ವರ ಪಟ್ಟಣದ ನಿವಾಸಿಯಾದ ಬಾಬು ಭೂಸಗೋಳ (35) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆ ಏನು? ಮೂಲಗಳ ಪ್ರಕಾರ, ಕೊಲೆಯಾದ ಬಾಬು ಭೂಸಗೋಳ ಎಂಬಾತ ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಮಹಿಳೆಯ ಪತಿ ಹಾಗೂ ಆತನ […]

ಮತ್ತಷ್ಟು ಓದಿ..