ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್.

ಬೆಳಗಾವಿ ಸುವರ್ಣಸೌಧ,ಡಿ.08 (ಕರ್ನಾಟಕ ವಾರ್ತೆ): ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಗಮನ ಸೆಳೆಯುವ ಸೂಚನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ […]

ಮತ್ತಷ್ಟು ಓದಿ..

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆಗೆ ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ

ಬೆಂಗಳೂರು: ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷ ಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರತಿಪಾದಿಸಿದ್ದಾರೆ. ಈ ವಿಷಯದ ಸಂಬಂಧ ಶುಕ್ರವಾರ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇರುವುದರಿಂದ, ಈ ಇಲಾಖೆಯು ಬಹಳ […]

ಮತ್ತಷ್ಟು ಓದಿ..