ಗಂಡು ಮಗು ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ್ದೇ ತಪ್ಪಾಯ್ತಾ? ಆಪ್ತ ಗೆಳೆಯನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿ!

ಬೆಳಗಾವಿ: ಕ್ಷಣಿಕ ಆವೇಶ ಹಾಗೂ ಮದ್ಯದ ಅಮಲು ಮತ್ತೊಂದು ಬಲಿಯನ್ನ ಪಡೆದಿದೆ. ಗಂಡು ಮಗು ಜನಿಸಿದ ಖುಷಿಗೆ ಪಾರ್ಟಿ ಕೇಳಿದ ಆಪ್ತ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ವಣ್ಣೂರ ಗ್ರಾಮದ ನಿವಾಸಿ ಹಣಮಂತಪ್ಪ ಇಟಗಿ ಕೊಲೆಯಾದ ದುರ್ದೈವಿ. ಕ್ರೈಂ ಹಿನ್ನೆಲೆ: ಪಾರ್ಟಿ ಕೇಳಿದ್ದೇ ಕೊಲೆಯಲ್ಲಿ ಅಂತ್ಯ! ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ವಿಶ್ವನಾಥ ಪೂಜೇರಿಗೆ ಇತ್ತೀಚೆಗಷ್ಟೇ ಗಂಡು ಮಗು ಜನಿಸಿತ್ತು. ಇದೇ ಖುಷಿಯಲ್ಲಿ […]

ಮತ್ತಷ್ಟು ಓದಿ..

ಭೀಕರ ರಸ್ತೆ ಅಪಘಾತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ: ಕಂಬನಿ ಮಿಡಿದ ಪೊಲೀಸ್ ಇಲಾಖೆ

ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಅಣ್ಣಿಗೇರಿ ಹೊರವಲಯದಲ್ಲಿ ನಡೆದಿದೆ. ಪ್ರಸ್ತುತ ಹಾವೇರಿಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕರ್ತವ್ಯದಲ್ಲಿದ್ದ 2003 ರ ಬ್ಯಾಚ್ ನ ದಕ್ಷ ಅಧಿಕಾರಿ ಪಂಚಾಕ್ಷರಿ ಸಾಲೀಮಠ ಮೃತ ದುರ್ದೈವಿಯಾಗಿದ್ದು, ಕರ್ನಾಟಕ ಪೊಲೀಸ್ ಇಲಾಖೆ ಸೇರಿದಂತೆ ಪಂಚಾಕ್ಷರಿ ಸಾಲಿಮಠ ಅವರ ಆಪ್ತ ವರ್ಗ ಕಂಬನಿ ಮಿಡಿದಿದೆ. ಬೈಲಹೊಂಗಲ, ಗದಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸಿದ್ದ ಇವರು ಸಧ್ಯ ಹಾವೇರಿಯ ಲೋಕಾಯುಕ್ತ ಸಿಪಿಐ […]

ಮತ್ತಷ್ಟು ಓದಿ..